ಸಮಾಜಮುಖಿ ..breaking news…. ಉತ್ತರ ಕನ್ನಡದ ಯೋಧ ಜಾರ್ಕಂಡದಲ್ಲಿ ಆತ್ಮಹತ್ಯೆಗೆ ಶರಣು

ಜಾರ್ಕಂಡ್ ಹಜಾರಿಬಾಗ್ ಬಾರಿ ಯಲ್ಲಿ ಸಿ.ಆರ್.ಪಿ.ಎಫ್. ಯೋಧನಾಗಿ ಕೋಬ್ರಾ ಕಮಾಂಡೋ ವಿಂಗ್ ನಲ್ಲಿ ಕೆಲಸಮಾಡುತಿದ್ದ ಸಿದ್ಧಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ಹಂಗಾರಕಂಟದ ಯುವಕ ಸಂದೀಪ್ ನಾರಾಯಣ್ ನಾಯ್ಕ ಇಂದು ರಾಂಚಿ ಬಾರಿಯ ಸೇನಾ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಏಫ್ರಿಲ್ 5 ರಿಂದ ಮೇ 13 ರ ವರೆಗೆ ರಜೆ ಪಡೆದಿದ್ದ ಈ ಯೋಧ ಇದೇ ವಾರ ಹಜಾರಿಬಾಗ್ (ಬಾರಿ) ನಿಂದ ಹೊರಟು ಏಫ್ರಿಲ್ 29 ರಂದು ನಡೆಯಬೇಕಿದ್ದ ತನ್ನ ಮದುವೆ ಮುಗಿಸಿ ಮೇ ತಿಂಗಳಲ್ಲಿ ಮರಳಿ ಬಿಹಾರ ಸೇರಲಿದ್ದರು.

ಮೃತ ಯೋಧನ ಶವ ನಾಳೆ ಮುಂಜಾನೆ ಸ್ವಗ್ರಾಮ ಹಂಗಾರಕಂಟ ತಲುಪಲಿದ್ದು ಇವರ ಆತ್ಮಹತ್ಯೆಯ ಕಾರಣ ತಿಳಿದುಬಂದಿಲ್ಲ.. ಮುಂಜಾನೆ ಎಂದಿನಂತೆ ಉಪಹಾರ ಮುಗಿಸಿ ತನ್ನ ಕೋಣೆ ಸೇರಿದ್ದ ಯೋಧನ ಶವ ಫ್ಯಾನ್ ಗೆ ಬಿಗಿದ ಹಗ್ಗಕ್ಕೆ ಜೋತುಬಿದ್ದಿರುವುದನ್ನು ನೋಡಿದ ಸಹವರ್ತಿಗಳು ಈ ವಿಷಯ ತಿಳಿಸಿದ್ದಾರೆ. ಮೃತ ಯೋಧ ಸಂದೀಪ್ ತಂದೆ, ಅಣ್ಣ-ಅತ್ತಿಗೆ ಸೇರಿದ ಅಪಾರ ಬಂಧು-ಬಳಗವನ್ನು ಅಗಲಿದ್ದಾನೆ. 29 ವರ್ಷದ ಸಂದೀಪ್ ಕಳೆದ ಒಂಬ್ಹತ್ತು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದನು.

ಮಾನಸಿಕ ಉದ್ವೇಗದಿಂದ ಬಳಲುತಿದ್ದ ಸಂದೀಪ್ ಬೆಳಗಾವಿ, ರಾಂಚಿಗಳ ಆಸ್ಫತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಇಂದು ಮುಂಜಾನೆ ತನ್ನ ಭಾವೀ ಪತ್ನಿಗೆ ಅಂತಿಮ ಕರೆ ಮಾಡಿ ನೇಣಿಗೆ ಕೊರಳೊಡ್ಡಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ. ಮೃತ ಯೋಧ ಸಂದೀಪ್ ಅಂತಿಮಸಂಸ್ಕಾರ ಶುಕ್ರವಾರ ಬೆಳಿಗ್ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *