ಡಾ.ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ: ಮುಖ್ಯಮಂತ್ರಿ ಸೇರಿದಂತೆ ಗಣ್ಯರು, ಕಲಾವಿದರು, ಅಭಿಮಾನಿಗಳು, ಕುಟುಂಬ ವರ್ಗ ಸ್ಮರಣೆ

ಕನ್ನಡ ಚಿತ್ರರಂಗದ ಮೇರುನಟ, ಅನಭಿಷಿಕ್ತ ನಟಸಾರ್ವಭೌಮ ಡಾ ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ.  ಭಾರತೀಯ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ಡಾ ರಾಜ್ ಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದವರು.

Dr Rajkumar(File photo)

ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಅನಭಿಷಿಕ್ತ ನಟಸಾರ್ವಭೌಮ ಡಾ ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ.  ಭಾರತೀಯ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ಡಾ ರಾಜ್ ಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದವರು.

ಇಂದಿಗೂ ಅವರನ್ನು ನೆನೆಸಿಕೊಳ್ಳದವರು ಬಹುಶಃ ಕರ್ನಾಟಕದಲ್ಲಿ ಯಾರೂ ಇರಲಿಕ್ಕಿಲ್ಲ. ಅಭಿಮಾನಿಗಳ ಹೃದಯದಲ್ಲಿ ಅವರು ಅಜರಾಮರಾಗಿದ್ದಾರೆ. ಅವರ ಅಚ್ಚಳಿಯದ ಚಿತ್ರಗಳು, ನಟನೆ, ಅದ್ಬುತ ಕಂಠಕ್ಕೆ ಮನಸೋಲದವರಿಲ್ಲ. 2006ರ ಏಪ್ರಿಲ್ 12ರಂದು ಡಾ ರಾಜ್ ಕುಮಾರ್ ಭೌತಿಕವಾಗಿ ಅಗಲಿಹೋದರು. ಆಗ ಅವರಿಗೆ 76 ವರ್ಷವಾಗಿತ್ತು.

ಅವರ ನಿಧನ ನಂತರವೂ ಅವರ ಹೆಸರಿನಲ್ಲಿ ಜನ್ಮದಿನ ಮತ್ತು ಪುಣ್ಯದಿನದಂದು ಅಭಿಮಾನಿಗಳ ಸಂಘ, ಕುಟುಂಬ ವರ್ಗದವರು ಹತ್ತಾರು ಕಾರ್ಯಕ್ರಮಗಳು, ನೇತ್ರದಾನ, ರಕ್ತದಾನ, ಅನ್ನದಾನ , ಆರೋಗ್ಯ ತಪಾಸಣೆ ಇತ್ಯಾದಿಗಳನ್ನು ಹಮ್ಮಿಕೊಂಡು ಬಂದಿದ್ದಾರೆ.

ಇಂದು 15ನೇ ವರ್ಷದ ಪುಣ್ಯತಿಥಿ ಸಂದರ್ಭದಲ್ಲಿ ಅವರ ಮಕ್ಕಳು, ಕುಟುಂಬ ವರ್ಗ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು, ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ನೆನಪು ಮಾಡಿಕೊಂಡಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *