28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಕಾರವಾರ ಪೊಲೀಸರು

ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಮತ್ತು ಹಲ್ಲೆ ಪ್ರಕರಣದ ಆಸಾಮಿಯನ್ನು ಬಂಧಿಸಿದ ಚಿತ್ತಾಕುಲ ಪೊಲೀಸರು 😘

1993 ರಲ್ಲಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ *ಅಪರಾಧ ಸಂಖ್ಯೆ 68/1993ಕಲಂ 143, 147, 148, 302 354, ಜತೆಗೆ 149 ಐಪಿಸಿ ಪ್ರಕರಣದಲ್ಲಿ* ಮತ್ತು ಅ. ಕ್ರ. 26/94 ಕಲಂ 324, 326 ಜತೆಗೆ 34 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ದಿಲೀಪ್ ಶಾಂತ ತ ಲೇಕರ್ ಪ್ರಾಯ 49 ವರ್ಷ, ಸಾ// ಹೊಟೇಗಾಳಿ ಕಾರವಾರ ರವರು ಪ್ರಕರಣದ ಬಳಿಕ ಗೋವಾ ರಾಜ್ಯದ ಕೊಡುಬಿ,ಮಹಾದೇವ ದೇವಸ್ಥಾನದ ಹತ್ತಿರ ಕೆಫೆಮ ತಾಲೂಕ ಎಂಬಲ್ಲಿ ಕಳೆದ 28 ವರ್ಷದಿಂದ ತಲೆಮರೆಸಿಕೊಂಡಿದ್ದನು ಈತನನ್ನು ದಿನಾಂಕ 16-04-2021 ರಂದು ಗೋವಾದಲ್ಲಿ ಪತ್ತೆ ಹಚ್ಚಲಾಗಿದೆ.

ಶ್ರೀ ಶಿವಪ್ರಕಾಶ ದೇವರಾಜು ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ, ಶ್ರೀ ಬದ್ರಿನಾಥ ಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ, ಅರವಿಂದ್ ಕಲಗುಜ್ಜಿ ಮಾನ್ಯ ಪೊಲೀಸ್ ಉಪಾಧೀಕ್ಷಕರು, ಕಾರವಾರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ನಿತ್ಯಾನಂದ ಪಂಡಿತ್ ಸಿ ಪಿ ಐ ರವರ ನೇತೃತ್ವದಲ್ಲಿ ಚಿತ್ತಾಕುಲ ಠಾಣೆಯ, ಪ್ರವೀಣ್ ಕುಮಾರ್ ಕಾ&ಸು, ಕಲ್ಪನಾ ಪಿ.ಎಸ್.ಐ ಅಪರಾಧ ವಿಭಾಗ , *ವಿಶೇಷವಾಗಿ ಸಿಬ್ಬಂದಿಯವರಾದ ಅರುಣ್ ಕಾಂಬ್ಳೆ, ರಮಾನಾಥ ನಾಯ್ಕ್, ರಾಜೇಶ ನಾಯ್ಕ್, ಮಹಾದೇವ ಸಿದ್ದಿ * ಇವರುಗಳ ತಂಡ 28 ವರ್ಷಗಳಿಂದ ಪ ತ್ತೆಯಾಗದ ಆಸಾಮಿ ಯನ್ನ ಪತ್ತೆ ಮಾಡಿ ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾ ರೆ. ಪತ್ತೆ ಕಾರ್ಯ ಕೈಗೊಂಡ ತಂಡದಲ್ಲಿದ್ದ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರಿಗೆ *ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ ರವರು* ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *