ಸಾವಿನ ವ್ಯಾಪಾರ ಎಂದರೆ….. shashi sampalli,s timly poem

.…..ಸಾವಿನ ವ್ಯಾಪಾರಎಂದರೆ;

ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ.

ಸಾವಿನ ವ್ಯಾಪಾರ ಎಂದರೆ;

‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು…

ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ ನೋಡದೇ,ಮಹಾಮಾರಿಯ ಅಟ್ಟಹಾಸದ ನಡುವೆಯೂ ಜನಜಾತ್ರೆ ಸೇರಿಸಿ ಸಾವಿನ ದವಡೆಗೆದೂಡಿ ಸಂಭ್ರಮಿಸುವುದು..

ಸಾವಿನ ವ್ಯಾಪಾರಎಂದರೆ;

ದವಾಖಾನೆಯಿಂದಖಬರಸ್ತಾನದವರೆಗೆ,ಕೊನೆಯುಸಿರಿನಿಂದ ಚಿತೆಏರುವವರೆಗೆ, ‘ಸಾಥಿ’ ಎನ್ನುತ್ತಲೇ ಸುಲಿದು,ಹಣಿದು ಹೈರಾಣಾಗಿಸಿಕೊನೆಗೆ ಸುಡುಗಾಡಿನಲೂ ಜಾಗ ಕೊಡದೆ ಸತಾಯಿಸುವುದು…!

ಸಾವಿನ ವ್ಯಾಪಾರಎಂದರೆ;

ಧರ್ಮ, ದೇವರ ನಶೆ ಏರಿಸಿಏರಿಸಿಪಾಕಿಸ್ತಾನದ ಕೋಲ ಕುಣಿಸಿಅಮಲಿನಲಿ ಮೈಮರೆತಾಗಲೇನಾಜೂಕು ನಯವಂಚಕವರಸೆಯಲಿ ‘ಮಿತ್ರೋಂ’ಗಳನ್ನು ಮುಲಾಜಿಲ್ಲದೆ ದೋಚುವುದು..

ಸಾವಿನ ವ್ಯಾಪಾರಎಂದರೆ;

ದೇಶಭಕ್ತಿಯ ಮಂಕುಬೂದಿ ಎರಚಿ, ಜೀವ, ಜೀವನವನ್ನೆಲ್ಲಾದಿವಾಳಿ ಎಬ್ಬಿಸಿಯೂನಿಸೂರಾಗಿನವಿಲಿಗೆ ಕಾಳು ಹಾಕುತ್ತಾಅವತಾರ ಪುರುಷನಪೋಜು ಕೊಡುವುದು…

ಸಾವಿನ ವ್ಯಾಪಾರಎಂದರೆ;ಶೋ ರೂಮಲ್ಲಿ ಅಲಂಕೃತ ಶವಪ್ರದರ್ಶನ ಮತ್ತು ಮಾರಾಟ ಅಲ್ಲವೇ ಅಲ್ಲ, ಮಿತ್ರೋಂ…!!

~ ಶಶಿ ಸಂಪಳ್ಳಿ(ಕರೋನಾ ಕಾಲದ ಕವಿತೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *