ಕೋವಿಡ್ ಪೀಡಿತರ ನೆರವಿಗೆ ಕಾಂಗ್ರೆಸ್ ಸಹಾಯ ಹಸ್ತ

ಸಿದ್ಧಾಪುರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿದೆ. ಯಾವ ಊರಿನಲ್ಲಿ ಎಷ್ಟು ಪ್ರಕರಣಗಳು ಎಂಬುದನ್ನು ಸಮಾಜಮುಖಿ ಇಂದು ಶೇರ್ ಮಾಡುತ್ತಿರುವ ಸುದ್ದಿಗಳಲ್ಲಿ ಪ್ರಕಟಿಸುತಿದ್ದೇವೆ ಆಸಕ್ತರು ಗಮನಿಸಿ, ನಿಮ್ಮ ಆಪ್ತರು ನೆರೆಹೊರೆಯವರಿಗೂ ತಿಳಿಸಿ ಜಾಗೃತರಾಗಲು ಹೇಳಿ…ನಗರದ ಸಾಯಿನಗರ ಒಂದು ಐಗೋಡ್ ಒಂದು…..

ರಾಜ್ಯ ಬಿ.ಜೆ.ಪಿ. ಸರ್ಕಾರ ಪಡಿತರ ಅವಲಂಬಿತ ಅಸಹಾಯಕರ ವಿರುದ್ಧವಾಗಿ ಕೆಲಸ ಮಾಡುತ್ತಾ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅಸಹಾಯಕರಿಗೆ

ನೆರವಾಗಬೇಕಾದ ಕಾಲದಲ್ಲಿ ಅಸಹಾಯಕರಿಗೆ ಅವಹೇಳನ ಮಾಡುವ ಕೆಲಸ ಬಿ.ಜೆ.ಪಿ.ಗೆ ಶೋಭೆ ತರುವುದಿಲ್ಲ ಎಂದು ಖಂಡಿಸಿದ್ದಾರೆ.

ಸಿದ್ಧಾಪುರ ತಾಲೂಕು ಆಸ್ಫತ್ರೆಯಲ್ಲಿ ಕೋವಿಡ್ ವ್ಯ ವಸ್ಥೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು ಕಾಂಗ್ರೆಸ್ ಯಾವಾಗಲೂ ಜನಸಾಮಾನ್ಯರ ಪರ, ಈಗ ಕರೋನಾ ಸಂಕಷ್ಟ ಇರುವುದರಿಂದ ಪ್ರದೇಶ ಕಾಂಗ್ರೆಸ್ ಸಮೀತಿ ಕೋವಿಡ್ ಪೀಡಿತರಿಗೆ ನೆರವಾಗಲು ಕೋವಿಡ್ 19 ಕಾಂಗ್ರೆಸ್ ಸಹಾಯಹಸ್ತ ಕಾರ್ಯಕ್ರಮ ಆಯೋಜಿಸಿದೆ. ಎಐಸಿ.ಸಿ. ಕೆ.ಪಿ.ಸಿ.ಸಿ. ಸೂಚನೆ ಮೇರೆಗೆ ಕೋವಿಡ್ ಪೀಡಿತರು, ಅಸಹಾಯಕರಿಗೆ ಅಗತ್ಯ, ಅನಿವಾರ್ಯ ನೆರವು ನೀಡಲು ಹೆಲ್ಪ್ ಲೈನ್ ಪ್ರಾರಂಭಿಸಿದ್ದೇವೆ ಎಂದರು.

ಶಿರಸಿ ಸರ್ಕಾರಿ ಆಸ್ಪತ್ರೆಯ ಪ್ರಕರಣದ ಬಗ್ಗೆ ತನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ಭೀಮಣ್ಣ ನಾಯ್ಕ ಜನರು ಆತಂಕದಲ್ಲಿರುವ ಸಮಯದಲ್ಲಿ ವ್ಯವಸ್ಥೆ, ವಾತಾವರಣ ಹದಗೆಡಿಸಿದರೆ ಅದಕ್ಕೆ ಕ್ಷಮೆ ಇಲ್ಲ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *