covid caution-ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!

ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

representational purpose only

ಜೈಪುರ: ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಏಪ್ರಿಲ್ 15ರಿಂದ ಮೇ 5ರ ನಡುವೆ ವೈರಸ್‌ನಿಂದ ಕೇವಲ ನಾಲ್ಕು ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಂದು ಕೋವಿಡ್ ಸೋಂಕಿತನ ದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಯಿತು. ಅಂತ್ಯಕ್ರಿಯೆಯಲ್ಲಿ ಸುಮಾರು 150 ಜನರು ಭಾಗಿಯಾಗಿದ್ದರು. ಆದರೆ ಈ ವೇಳೆ ಕೊರೋನಾ ಮಾರ್ಗಸೂಚಿ ಅನ್ನು ಅನುಸರಿಸದೆ ಸಮಾಧಿ ಮಾಡಲಾಯಿತು. ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆದು ಸಮಾಧಿ ಸಮಯದಲ್ಲಿ ಹಲವಾರು ಜನರು ಅದನ್ನು ಮುಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

’21 ಸಾವುಗಳಲ್ಲಿ ಕೋವಿಡ್ ಕಾರಣದಿಂದಾಗಿ ಕೇವಲ 3-4 ಸಾವುಗಳು ಸಂಭವಿಸಿವೆ. ಹೆಚ್ಚಿನ ಸಾವುಗಳು ವೃದ್ಧಾಪ್ಯದಿಂದ ಆಗಿವೆ. ‘ನಾವು ಕೋವಿಡ್ -19 ಸಮುದಾಯ ಪ್ರಸರಣವಾಗಿದೆಯೇ ಎಂದು ಪರೀಕ್ಷಿಸಲು ಸಾವು ಸಂಭವಿಸಿದ 147 ಕುಟುಂಬಗಳ ಮಾದರಿಯನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಲಕ್ಷ್ಮನ್‌ಗಡದ ಉಪ ವಿಭಾಗೀಯ ಅಧಿಕಾರಿ ಕುಲ್ರಾಜ್ ಮೀನಾ ತಿಳಿಸಿದ್ದಾರೆ.

ಗ್ರಾಮದಲ್ಲಿ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ. ಸಮಸ್ಯೆಯ ತೀವ್ರತೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಲಾಗಿದ್ದು, ಈಗ ಅವರು ಸಹಕರಿಸುತ್ತಿದ್ದಾರೆ ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *