ನಾಳೆಯಿಂದಲೇ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ: ಸಚಿವ ಸುಧಾಕರ್

ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರು: ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

“ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. 

https://imasdk.googleapis.com/js/core/bridge3.455.0_en.html#goog_1374786901

https://imasdk.googleapis.com/js/core/bridge3.455.0_en.html#goog_1374786904

https://imasdk.googleapis.com/js/core/bridge3.455.0_en.html#goog_1374786907

“ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು.

“18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.

“ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ.” ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *