ವಿಠ್ಠಲ್ ಭಂಡಾರಿ ನೆನೆದು….ಸರ್ಜಾಶಂಕರರ ಮಾದರಿ ಬದುಕಿನ ಸ್ಮರಣೆ
ಅದೆಷ್ಟೋ ಜನರು ಕರೆಮಾಡಿ ಪಕ್ಕಾ ಮಾಡಿಕೊಂಡರು. ಹೌದು ಅವರೆಲ್ಲರ ಅನುಮಾನದಂತೆ ವಿಠ್ಠಲ್ ರಿಗೆ ಸಾವಿಲ್ಲ, ಅವರ ದೇಹ ಮಾತ್ರ ನಿನ್ನೆ ಮಣ್ಣು ಸೇರಿತು ಕಾಂಮ್ರೇಡ್ ವಿಠ್ಠಲ್ ಅಮರ್ ರಹೇ ಎನ್ನುವ ಘೋಷಣೆಯೊಂದಿಗೆ… ಇಂದು ನಿನ್ನೆ, ಮೊನ್ನೆಗಳಿಂದ ಯಮುನಾ ರ ಕರೆ ಸೇರಿ ಕನಿಷ್ಟ ನೂರಾರು ಜನ ಕಂ ಬನಿಯಾದರು ವಿಠ್ಠಲ್ ಗಳಿಸಿದ್ದ ಸ್ವತ್ತದು. ಡಾ. ಆರ್. ವಿ. ಭಂಡಾರಿಯಂಥ ಕಟ್ಟರ್ ಜಾತ್ಯಾತೀತರು, ಪ್ರಗತಿಪರರು, ಬಂಡಾಯಸಾಹಿತಿಯ ಮಗನಾಗಿದ್ದ ವಿಠ್ಠಲ್ ರನ್ನು ಆರ್.ವಿ.ಯವರ ನೆರಳಲ್ಲಿ ಕಂಡಂಥ ನನ್ನಂಥ ಅದೆಷ್ಟೋ ಜನರಿದ್ದಾರು. … Continue reading ವಿಠ್ಠಲ್ ಭಂಡಾರಿ ನೆನೆದು….ಸರ್ಜಾಶಂಕರರ ಮಾದರಿ ಬದುಕಿನ ಸ್ಮರಣೆ
Copy and paste this URL into your WordPress site to embed
Copy and paste this code into your site to embed