ಜನಪರತೆ, ಜನಪ್ರೀಯತೆ ಸುಮ್ಮನೆ ಬರುವುದೆ….?

ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶ ಅನೇಕ ಪಕ್ಷ, ರಾಜಕಾರಣಿಗಳನ್ನು ಕಂಡಿದೆ. ಅಂಥವರಲ್ಲಿ ನರೇಂದ್ರ ಮೋದಿ, ವಿಶ್ವೇ ಶ್ವರ ಹೆಗಡೆ, ಅನಂತಕುಮಾರ ಹೆಗಡೆ ಸೇರಿದ ನೂರಾರು ಜನರಿದ್ದಾರು. ಮಿ.ಪ್ರತಿಪಕ್ಷ ಲೋಹಿಯಾ ಅನಾರೋಗ್ಯಕ್ಕೀಡಾದಾಗ ಸರ್ಕಾರಿ ಆಸ್ಫತ್ರೆ ಬಿಟ್ಟು ಕಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಬೇಡ ಎಂದು ವಿರೋಧಿಸಿದ್ದರು. ರಾಜ್ಯ ವಿಧಾನಸಭಾ ಅಧ್ಯಕ್ಷ ಕಾಗೇರಿ ಬಡವರಿಗೆ ಚಿಕಿತ್ಸೆ ನೀಡದ ಶಿರಸಿ ಟಿ.ಎಸ್.ಎಸ್. ಆಸ್ಫತ್ರೆಯ ವಿಶೇಷ ಮುತುವರ್ಜಿಯ ವ್ಯವಸ್ಥೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದರೆಂದು ಕೇಳಿದೆ.

ಉತ್ತರ ಕನ್ನಡದ ಕಾಲುಶತಮಾನದ ಸಂಸದ ಅನಂತ ಹೆಗಡೆ ತಾವೂ ಪಾಲುದಾರರಾದ ಕೆ.ಎಸ್. ಹೆಗಡೆ ಆಸ್ಫತ್ರೆಯಲ್ಲಿ ಹೈಟೆಕ್ ಚಿಕಿತ್ಸೆ ಪಡೆದರು. ಇರಲಿ ಅವರ ಪ್ರಾಣ, ಭವಿಷ್ಯವೂ ಮಹತ್ವದ್ದೇ…. ಆದರೆ ಲಾಕ್ ಡೌನ್ ನೆಪದಲ್ಲಿ ದಿನಸಿ, ತರಕಾರಿ ಮಾರುವ ಮಾಫಿಯಾ ಸೃಷ್ಟಿಸಿರುವ ಶಿರಸಿ-ಸಿದ್ಧಾಪುರದ ಅಧಿಕಾರಿಗಳನ್ನು ನಿಯಂತ್ರಿಸುವ ತಾಕತ್ತಿಲ್ಲದ ಜನಪ್ರತಿನಿಧಿಗಳು ಕರೋನಾ ಲೂಟಿಯ ಪಾಲುದಾರರಾಗಿ ಉತ್ತರ ಕನ್ನಡವನ್ನು ದೋಚುತಿದ್ದಾರೆ. ಇದರ ನಡುವೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜನಮೆಚ್ಚುವ ಕೆಲಸ ಮಾಡಿದ್ದಾರೆ.

ಜನಸಾಮಾನ್ಯರು ಹೇಳುವಂತೆ 25 ವರ್ಷಗಳಿಗಿಂತ ಹೆಚ್ಚು ಕಾಲ ಜನಪ್ರತಿನಿಧಿಗಳಾದ ಶಿರಸಿಯ ವಿಶ್ವೇಶ್ವರ ಹೆಗಡೆ, ಅನಂತಹೆಗಡೆ ಗಳಿಗೆ ಹಿಂದುತ್ವದ ಭಾಷಣದ ಮೇಲೆ ಮತದಾನ ಮಾಡುವ ಮೂರ್ಖರಿಗೆ ಅವರನ್ನು ಪ್ರಶ್ನಿಸುವ ನೈತಿಕತೆಯಾದರೂ ಉಳಿದಿದೆಯಾ? ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡದಿಂದ ಸಾಗಹಾಕುವ ರೋಗಿಗಳಲ್ಲಿ ಬಹಳಷ್ಟು ಜನ ಹೆಣವಾಗಿ ಊರಿಗೂ ಮರಳುತ್ತಿಲ್ಲ ಎನ್ನುವ ವಾಸ್ತವ ರಾಷ್ಟ್ರೀಯವಾದಿ, ಹಿಂದುತ್ವವಾದಿ ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿದೆಯಾ…….ಜನ ಪ್ರಶ್ನೆ ಮಾಡಿದ್ದರೆ ಉತ್ತರ ಕನ್ನಡ ಉತ್ತರ ಕಾಣದ ಮತಾಂಧರ ಜಿಲ್ಲೆ ಎಂಬ ಆರೋಪಕ್ಕೆ ಒಳಗಾಗುತಿತ್ತೇ?

ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಇಂದು ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ಪಕ್ಷದ ಗಣ್ಯರ ಸಮ್ಮುಖದಲ್ಲಿ ” ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ” ವಾಹನಕ್ಕೆ ಚಾಲನೆ ನೀಡಲಾಯಿತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಪ್ರತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಂಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಒಂದೊಂದು ವಾಹನವನ್ನು ಉಚಿತವಾಗಿ ನೀಡಲಾಗಿದೆ. ಈ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಬೇಕಾಗಿ ವಿನಂತಿಸಿಕೊಳ್ಳುತ್ತೇವೆ.ಸಹಾಯವಾಣಿ ಸಂಖ್ಯೆ +918050749099+918050767599

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *