ಮುಂಬೈ ಹೀರೋ….. ಇಕ್ಬಾಲ್ ಸಿಂಗ್ ಚಹಾಲ್

ಇವರೇ ನೋಡಿ ಮುಂಬೈಯಲ್ಲಿ ಕರೋನಾ ಹತೋಟಿಗೆ ತಂದ ದಕ್ಷ ಅಧಿಕಾರಿ ಇಕ್ಬಾಲ್ ಸಿಂಗ್ ಚಹಾಲ್, IAS.ನೀಳವಾದ ಕಾಯ (5’10”)ತೀಕ್ಷ್ಣವಾದ ಕಣ್ಷುಗಳು,ಕುಶಾಗ್ರಮತಿಯಳ್ಳ ,ಆಡಳಿತದಲ್ಲಿ ಕಾರ್ಯಕ್ಷಮತೆ ಇರುವ ಚಹಾಲ್ ಹುಟ್ಡಿದ್ದು ರಾಜಸ್ತಾನದ ರಜಪೂತ್ ಕುಟುಂಬದಲ್ಲಿ.ಹುಟ್ಟಿನಿಂದಲೇ IAS ಅಧಿಕಾರಿಯಾಗಬೇಕು ಎಂಬ ಹಂಬಲ ಇದ್ದ ಇವರು ,ಕಾರಣಾಂತರಗಳಿಂದ ಇಂಜಿನಿಯರಿಂಗ್ ಪದವಿ ಪಡೆದರು.

ಉನ್ನತ ಶಿಕ್ಷಣಕ್ಕಾಗಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ಆದರೆ IAS ವ್ಯಾಮೋಹ ಇವರನ್ನು ಬಿಡಲಿಲ್ಲ.1989 ತಮ್ಮ 23 ನೇ ವಯಸ್ಸಿನಲ್ಲಿ IAS ಪಾಸುಮಾಡಿದರು.ಸೇನಾ ಹಿನ್ನೆಲೆಯಿಂದ ಬಂದ ಇವರು ಎಲ್ಲಾ ಕೆಲಸಗಳು ಶಿಸ್ತಿನಿಂದ ಇರಬೇಕು ಇವರ ತತ್ವ .ಮುಂಬಯಿ ಮಹಾನಗರದ ಕಾರ್ಪೋರೇಷನ್ ಕಮಿಷನರ್ ಆಗಿ ಬಂದ ತಕ್ಷಣವೇ ಕಾರ್ಯಮಗ್ನರಾದರು.ಜಗತ್ತಿನ ಅತಿ ಹೆಚ್ಚು ಜನ ಸಾಂದ್ರತೆ ಇರುವ ನಗರ (73,000 person per sq.mile ) ಇರುವ ನರಕವನ್ನು ಕೆಲವೇ ದಿನಗಳಲ್ಲಿ ಹತೋಟಿಗೆ ತಂದರು.ವಾರ್ ರೂಮ್ ನ ಕಾರ್ಯ ವೈಖರಿಯನ್ನು ನ್ಯಾಯಾಲಗಳು ಕೊಂಡಾಡಿವೆ. ಯಾವುದೇ ರಾಜಕೀಯ ನಾಯಕರ ಮುಲಾಜಿಗೆ ಡೊಗ್ಗು ಸಲಾಮು ಹೊಡೆಯದೇ ಸರ್ವರಿಗೂ ಉತ್ತಮ ಚಿಕಿತ್ಸೆ, ಎಲ್ಲಾ ಧರ್ಮದವರಿಗೂ ಅವರ ಪದ್ಧ ತಿಯನುಸಾರ ಶವಸಂಸ್ಕಾರ ನೆರವವೇರಿಸಲು ಕ್ತಮ ಕೈಗೊಂಡರು. ಬೆಂಗಳೂರಿನ ಜನ ಸಾಂದ್ರತೆ ಕೇವಲ 4,800 per sq. Km ಆದರೂ ಕರೋನಾ ಹತೋಟಿಗೆ ತರಲು ಸಾಧ್ಯವಾಗಲಿಲ್ಲಏಕೆ ? ನಮ್ಮ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳ ಕೊರತೆ ಇದೆಯಾ ?ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.Hatsup to Sri Iqbal Singh IAS,Commissioner,BMMC

-ಗಣಪತಿ ನಾಯ್ಕ ಕಾನಗೋಡು, ವಕೀಲರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *