for covid19- ನೆರವು & ಸಹಾಯವಾಣಿ

ಕೋವಿಡ್ ಸಾಂಕ್ರಾಮಿಕ ಮಹಾಮಾರಿಯ ತುರ್ತು ಪರಿಸ್ಥಿಯ ಈ ಸಂದರ್ಭದಲ್ಲಿ ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿಯು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಗಳ 140 ಬೆಡ್‍ಗಳುಳ್ಳ ಸುಸಜ್ಜಿತ ಆಸ್ಪತ್ರೆಯನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಾರ್ವಜನಿಕವಾಗಿ ಉಪಯೋಗವಾಗುವಂತೆ ಜಿಲ್ಲಾಡಳಿತಕ್ಕೆ ನೀಡಲು ತೀರ್ಮಾನಿಸಿದೆ.


ಈ ಸಂದರ್ಭದಲ್ಲಿ ಆಸ್ಪತ್ರೆಯು ಯಾವುದೇ ಶುಲ್ಕವನ್ನು ಆಕರಣೆಮಾಡದೇ ಕೋವಿಡ್ ರೋಗಿಗಳ ಆರೈಕೆಗೆ ಆಸ್ಪತ್ರೆಯನ್ನು ನೀಡುತ್ತಿದ್ದು, ಜಿಲ್ಲಾಡಳಿತ ಈ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಆಯುರ್ವೇದ ಮಹಾವಿದ್ಯಾಲಯದ ಚೇರಮನ್ ವಿನಾಯಕರಾವ್ ಜಿ ಹೆಗಡೆಯವರು ತಿಳಿಸಿದ್ದಾರೆ.
ಸೋಂಕಿತ ಪ್ರಕರಣಗಳು ಅತ್ಯಂತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಕೋವಿಡ್ ಹೊರತಾದ ಅಗತ್ಯ ವೈದ್ಯಕೀಯ ಚಿಕಿತ್ಸೆಗಳು ಲಭ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿರುವುದರಿಂದ ಕೋವಿಡ್ ಸಂಬಂಧಿ ಚಿಕಿತ್ಸೆ ಮತ್ತು ಆರೈಕೆ ಹಾಗೂ ಉಳಿದ ರೋಗಗಳಿಗೆ ಸಂಬಂಧಿಸಿದಂತೆ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದ ನುರಿತ ತಜ್ಞ ವೈದ್ಯರುಗಳಿಂದ ಟೆಲಿ ಕನ್ಸಲ್ಟೇಶನ್ ಮೆಡಿಕಲ್ ಸರ್ವಿಸ್ ಸೇವೆಯನ್ನು ಉಚಿತವಾಗಿ ಸಾರ್ವಜನಿಕರಿಗೆ ತುಲುಪುವಂತೆ ಮಾಡಿ ಆರೋಗ್ಯ ಸೇವೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಮಹಾವಿದ್ಯಾಲಯದ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಈ ಕೆಳಗಿನ ಸಹಾಯವಾಣಿಯು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ ಮತ್ತು ತಜ್ಞ ವೈದ್ಯರುಗಳು ಸೇವೆಗೆ ಲಭ್ಯರಿರುತ್ತಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ವಿನಂತಿಸಲಾಗಿದೆ.
ಲಭ್ಯವಿರುವ ವೈದ್ಯರುಗಳು
ಅ. ನಂ ವೈದ್ಯರ ಹೆಸರು ದೂರವಾಣಿ ಸಂಖ್ಯೆ ಅ. ನಂ ವೈದ್ಯರ ಹೆಸರು ದೂರವಾಣಿ ಸಂಖ್ಯೆ
01 ಡಾ|| ರೂಪಾ ಭಟ್ಟ. B.A.M.S. MD(AYU)9449810476 05 ಡಾ|| ಸ್ನೇಹಾಲಿ ಜಿB.A.M.S. MD(AYU)9481131863
02 ಡಾ|| ಚೈತ್ರಾಲಕ್ಷ್ಮಿ B.A.M.S. MD(AYU) 9742920452 06 ಡಾ|| ನಿಧಿ ಡಿ B.A.M.S. MD(AYU)8618503856
03 ಡಾ|| ಸಮೀರ ಭಾದ್ರಿ B.A.M.S. MD(AYU) 9880281930 07 ಡಾ|| ಕವಿತಾ ಭಾದ್ರಿB.A.M.S. MD(AYU) 9480211065
04 ಡಾ|| ನಂದೀಶB.A.M.S. MD(AYU) 7892816316 08 ಡಾ|| ಮಧುಕೇಶ್ವರ ಹೆಗಡೆB.A.M.S. MD(AYU) 9480027409

   ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ದಿನಸಿ, ಔಷಧಿಗಳು, ತರಕಾರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಗ್ರಾಮ ಪಂಚಾಯತಗಳಿಂದ ವ್ಯವಸ್ಥೆ ಮಾಡಲಾಗುತ್ತಿದ್ದು , ಈ ಸಂಬಂಧ ಗ್ರಾಮ ಪಂಚಾಯತಗಳಲ್ಲಿ ಸಹಾಯವಾಣಿ ಯನ್ನು ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವುದು. ಹಾಗೂ ಕೋವಿಡ್-19 ರೋಗವನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಗ್ರಾಮ ಪಂಚಾಯತಗಳೊಂದಿಗೆ ಸಹಕರಿಸಲು ಈ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿದೆ.

                                  ಕಾರ್ಯನಿರ್ವಾಹಕ ಅಧಿಕಾರಿಗಳು
                              ತಾಲೂಕ ಪಂಚಾಯತ ಸಿದ್ದಾಪುರ( ಉ.ಕ)    


       https://www.youtube.com/watch?v=5o3h3H7WV9Q&t=213s

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *