Covid help -ಒಂದು ನಿಮಿಷ ಸಮಯ ಕೊಟ್ಟು ಓದಿ ಮತ್ತು ಕೆಳಗಿನ ಪೋಸ್ಟರ್ ನೋಡಬೇಕೆಂದು ಮನವಿ

ಸಿದ್ದಾಪುರ ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ಗೆ ಬರುವ ಸಾರ್ವಜನಿಕರಿಗೆ ಬಿಸಿಲಿನ ಜಳ ತಪ್ಪಿಸುವ ಕೆಲಸ ನಡೆದಿದೆ. ನೆರಳಿನ ವ್ಯವಸ್ಥೆ ಕಲ್ಪಿಸಿದ ರಾಜ್ಯ ಯುವ ನಾಮಧಾ ರಿ ವೇದಿಕೆ ಹಾಗೂ ಆಶೀರ್ವಾದ ಸೋಲಾರ್ ಸಿಸ್ಟಮ್ ಬೆಂಗಳೂರು ಇಂದು ಪೆಂಡಾಲ್ ಕುರ್ಚಿಗಳನ್ನು ಹಾಕಿ ತಪಾಸಣೆಗೆ ಬರುವ ಸಾರ್ವಜನಿಕರಿಗೆ ನೆರಳಿನವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ.

ಮಾಧ್ಯಮ ಗಳೊಂದಿಗೆ ಮಾತನಾಡಿದ ಯುವ ನಾಮಧಾರಿ ವೇದಿಕೆ ಪ್ರತಿನಿಧಿ ಕೇಶವ ನಾಯ್ಕ್ ಕರೋನಾ ಪರೀಕ್ಷೆ ತಪಾಸಣೆಗೆ ಬರುವ ಜನರಿಗೆ ನೆರಳು,ಕುಳಿತುಕೊಳ್ಳಲು ವ್ಯವಸ್ಥೆ ಗಳಿಲ್ಲ ಎನ್ನುವುದು ಮಾಧ್ಯಮದ ಮೂಲಕ ನಮಗೆ ತಿಳಿಯಿತು ಆದ್ದರಿಂದ ನಾವು ವ್ಯವಸ್ಥೆಯನ್ನು ಕಲ್ಪಿಸುವ ಪ್ರಯತ್ನ ಮಾಡಿದ್ದೇವೆ ಜನರು ಇದರ ಉಪಯೋಗ ಪಡೆದು ಕೊಂಡು ಕೋವಿಡ್ ನಿಂದ ಮುಕ್ತ ರಾಗೋಣ ಎಂದರು.

ಒಂದು ನಿಮಿಷ ಸಮಯ ಕೊಟ್ಟು ಓದಿ ಮತ್ತು ಕೆಳಗಿನ ಪೋಸ್ಟರ್ ನೋಡಬೇಕೆಂದು ಮನವಿ

ಕೋವಿಡ್ ಜ್ಞಾನವನ್ನು ಪಡೆದುಕೊಂಡು ಇತರರಿಗೂ ಸಹಾಯ ಮಾಡಬಲ್ಲ ಎಲ್ಲರಿಗೂ ಇದನ್ನು ಷೇರ್ ಮಾಡುವುದರ ಮೂಲಕ ತಲುಪಿಸಬಹುದು.

ಹೆಲ್ಪ್‌ಲೈನ್ ವಾಲಂಟಿಯರ್‌ಗಳು: 500
ಡಾಕ್ಟರ್‌ಗಳು: 100 (BMC 92 ಮಾತ್ರವಲ್ಲದೇ ವಿವಿಧ ಕಾಲೇಜುಗಳ ವೈದ್ಯರಿದ್ದಾರೆ)
ಸ್ಪೆಷಲ್ ಕೌನ್ಸೆಲರ್‌ಗಳು: 25
ಫೀಲ್ಡ್‌ ವಾಲಂಟಿಯರ್‌ಗಳು: 50
ಸೆಂಟ್ರಲ್ ಮ್ಯಾನೇಜ್‌ಮೆಂಟ್ ಟೀಂ: 25
Hospital arrangement: HBS hospital.

ಸಹಯೋಗ: ಮರ್ಸಿ ಮಿಷನ್
ಜಿಲ್ಲಾ ಹೆಲ್ಪ್‌ಲೈನ್‌ಗಳು: ಜನಸಹಾಯ

ಇಷ್ಟು ಇದುವರೆಗೆ ಕೆಲಸ ಮಾಡುತ್ತಿರುವವರು.‌ ಆದರೆ ವೈದ್ಯರು ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ, ಫೋನಿನಲ್ಲಿ ಫಾಲೋಅಪ್ ಮಾಡುವ ಕೋವಿಡ್ ಕೌನ್ಸೆಲರ್‌ಗಳ ಅಗತ್ಯವಿದೆ. ನೀವೂ ಅವರಲ್ಲೊಬ್ಬರಾಗಿದ್ದರೆ ನೋಂದಾಯಿಸಿಕೊಳ್ಳಿ. ಇತರರಿಗೂ ಷೇರ್ ಮಾಡಿ.

ಧನ್ಯವಾದಗಳು

KCVT

ಜನಸಹಾಯ

mercymission

BMC92

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *