ಬದಲಾದ ಮಾರ್ಗಸೂಚಿ,ಮದುವೆ ಇಲ್ಲ 40 ಕ್ಕಿಂತ ಹೆಚ್ಚು ಸೋಂಕಿತರಿರುವ ಸ್ಥಳ ಕಂಟೇನ್ ಮೆಂಟ್ ಪ್ರದೇಶ

ಕರೋನಾ ಮತ್ತು ಜನಪ್ರತಿನಿಧಿಗಳ ಬೇಜವಾಬ್ಧಾರಿಯಿಂದ ದೇಶದಲ್ಲೇ ನಂ.1 ಜಿಲ್ಲೆ ಎಂದು ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕರೋನಾ ಮಾರ್ಗಸೂಚಿ ಬದಲಾಗಿದೆ. ಇಂದು ಪ್ರಕಟವಾಗಿರುವ ಹೊಸ ಮಾರ್ಗಸೂಚಿಯ ಪ್ರಕಾರ ಜಿಲ್ಲೆಯಲ್ಲಿ 20 ಕ್ಕಿಂತ ಹೆಚ್ಚು ಜನರು ಮದುವೆ, ಕಾರ್ಯಕ್ರಮಗಳಲ್ಲಿ ಪಾಲ್ಗೊ ಳ್ಳುವಂತಿಲ್ಲ. ಗ್ರಾಮ ಪಂಚಾಯತ್ ವ್ಯಾಪ್ತಿ ಮತ್ತು ಪ.ಪಂ. ನಗರಸಭೆ, ಪುರಸಭೆ ವ್ಯಾಪ್ತಿಯ ಗ್ರಾಮ, ವಾರ್ಡ್ ಗಳಲ್ಲಿ ನಾಲ್ವತ್ತಕ್ಕಿಂತ ಹೆಚ್ಚು ಜನರು ಕೋವಿಡ್ ಸೋಂಕಿತರಿದ್ದರೆ ಅದು ಕಂಟೇನ್ ಮೆಂಟ್ ವಲಯ. ಉತ್ತರ ಕನ್ನಡ ಜಿಲ್ಲೆಯ ಕಂಟೇನ್ ಮೆಂಟ್ ವಲಯಗಳು.

ಜಿಲ್ಲೆಯ ಕಂಟೇನ್ ಮೆಂಟ್ ಸ್ಥಳಗಳು- ಕಾರವಾರ- ಚಿತ್ತಕುಲಾ, ಮಲ್ಲಾಪುರ.

ಸಿದ್ಧಾಪುರ- ಅಣಲೇಬೈಲ್ (ಸರಕುಳಿ) ಕೋಲಶಿರ್ಸಿ, ಮನ್ಮನೆ

ಯಲ್ಲಾಪುರ-ಮಾವಿನಮನೆ, ಉಮ್ಮಚಗಿ, ನಂದೊಳ್ಳಿ

ಅಂಕೋಲಾ-ಬಬ್ರುವಾಡ, ಹಿಲ್ಲೂರು

ಹಳಿಯಾಳ-ಮುರ್ಖವಾಡ,

ಮುಂಡಗೋಡು-ಇಂದೂರು, ಜೊಯಿಡಾ- ರಾಮನಗರ, ಅಖೇತಿ

ದಾಂಡೇಲಿ-ಅಂಬಿಕಾನಗರ, ಅಂಬೇವಾಡಿ

ಭಟ್ಕಳ-ಶಿರಾಲಿ, ಹೊನ್ನಾವರ-ಕರ್ಕಿ, ಶಿರಸಿ-ಬನವಾಸಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *