ಆಸ್ಫತ್ರೆ ಸೇರಿದ ಪ್ರಚಲಿತ ಆಶ್ರಯಧಾಮದ ಅನಾಥರು, ವೃದ್ಧರು & ಕೊರೋನಾ ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಖುದ್ದು ಭೇಟಿ, ಪ್ರಗತಿ ಪರಿಶೀಲನೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಸಿದ್ಧಾಪುರ ಮುಗದೂರಿನ ಪ್ರಚಲಿತ ಆಶ್ರಯಧಾಮದ 22 ಜನರಿಗೆ ಒಂದೇ ದಿನ ಕೋವಿಡ್ ಸೋಂಕು ದೃಢವಾಗಿದ್ದು ಅವರಿಗೆ ಸಿದ್ದಾಪುರ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಶ್ರಯಧಾಮದಲ್ಲಿ 25 ಕ್ಕೂ ಹೆಚ್ಚು ಜನರಿದ್ದು ಅವರಲ್ಲಿ ಆಶ್ರಯಧಾಮದ ಮುಖ್ಯಸ್ಥ ನಾಗರಾಜ್ ನಾಯ್ಕರಿಗೆ ಕರೋನಾ ದೃಢಪಡುತ್ತಲೇ ಉಳಿದವರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ 22 ಜನರಿಗೆ ಕರೋನಾ ದೃಢಪಟ್ಟಿದೆ. ವೃದ್ಧರು, ರೋಗಿಗಳು ಆಗಿರುವ ರಾಜ್ಯದ ನಾನಾ ಭಾಗದ ಈ ಅನಾಥರನ್ನು ತಾಲೂಕಾ ಆಡಳಿತ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ, ಮುತುವರ್ಜಿ ವಹಿಸುತಿದ್ದು ಜಿಲ್ಲಾಡಳಿತದ ಈ ಕ್ರಮ ಸಾರ್ವಜನಿಕರ ಪ್ರಶಂಸೆ, ಅಭಿನಂದನೆಗೆ ಪಾತ್ರವಾಗಿದೆ.

Yeddyurappa

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಕೆಲವರಿಂದ ಪ್ರಯತ್ನ ಆರಂಭವಾದ ಬೆನ್ನಲ್ಲೇ ಮತ್ತಷ್ಟು ಕ್ರಿಯಾಶೀಲರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಈ ಜಿಲ್ಲಾ ಪ್ರಗತಿ ಪರಿಶೀಲನೆ ಶುಕ್ರವಾರದಿಂದಲೇ ಆರಂಭಗೊಂಡಿದ್ದು, ಮೊದಲ ಜಿಲ್ಲೆಯಾಗಿ ತುಮಕೂರಿಗೆ ಭೇಟಿ ನೀಡಿದ ಯಡಿಯೂರಪ್ಪ ಅವರು ಕೋವಿಲ್ ಪರಿಶೀಲನಾ ಸಭೆ ನಡೆಸುವ ಮೂಲಕ ಕೋವಿಡ್ ನಿರ್ವಹಣೆಗೆ ಪ್ರಾಶಸ್ತ್ಯ ನೀಡಿದರು. 

ಮೂರು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೋವಿಡ್ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದರು. 

ತುಮಕೂರಿಗೆ ತೆರಳುವ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಕ್ಕೊಮ್ಮೆ ಎಂಬಂತೆ ಒಂದೊಂದು ಜಿಲ್ಲೆಗೆ ಭೇಟಿ ನೀಡುತ್ತೇನೆ. ಅಲ್ಲಿನ ಕೋವಿಡ್ ಪರಿಸ್ಥಿತಿಯ ನಿರ್ವಹಣೆಯೂ ಸೇರಿದಂತೆ ಇನ್ನಿತರೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ಉದ್ದೇಶಿಸಿದ್ದೇನೆ. ಆ ಭಾಗವಾಗಿ ಮೊದಲಿಗೆ ತುಮಕೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆಂದು ತಿಳಿಸಿದರು. 

ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿಯೂ ಕೊರೋನಾ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿರುವ ಜನರು ಪ್ರಮುಖವಾಗಿ ಕುಗ್ರಾಮಗಳಲ್ಲಿರುವ ಜನರು ವೈದ್ಯಕೀಯ ಸೇವೆ ಪಡೆಯಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಬೇಕು, 

ಸದ್ಯ ಜಾರಿಯಲ್ಲಿರುವ ಕಠಿಣ ನಿಯಮಗಳಿಂದ ನಗರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ‌ ಇಳಿಕೆಯಾಗಿದೆ. ನಗರಗಳ ಜತೆಗೆ ಹಳ್ಳಿಗಳಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಒತ್ತು ನೀಡಬೇಕು. ವೈದ್ಯರ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಸೂಚನೆ ನೀಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *