ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ. ಸಿದ್ಧಾಪುರ ಮುಗದೂರಿನ ಪ್ರಚಲಿತ ಆಶ್ರಯಧಾಮದ 22 ಜನರಿಗೆ ಒಂದೇ ದಿನ ಕೋವಿಡ್ ಸೋಂಕು ದೃಢವಾಗಿದ್ದು ಅವರಿಗೆ ಸಿದ್ದಾಪುರ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಶ್ರಯಧಾಮದಲ್ಲಿ 25 ಕ್ಕೂ ಹೆಚ್ಚು ಜನರಿದ್ದು ಅವರಲ್ಲಿ ಆಶ್ರಯಧಾಮದ ಮುಖ್ಯಸ್ಥ ನಾಗರಾಜ್ ನಾಯ್ಕರಿಗೆ ಕರೋನಾ ದೃಢಪಡುತ್ತಲೇ ಉಳಿದವರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ … Continue reading ಆಸ್ಫತ್ರೆ ಸೇರಿದ ಪ್ರಚಲಿತ ಆಶ್ರಯಧಾಮದ ಅನಾಥರು, ವೃದ್ಧರು & ಕೊರೋನಾ ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಖುದ್ದು ಭೇಟಿ, ಪ್ರಗತಿ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed