ಇಂದಿನ ವಿಶೇಷ – ಕರೋನಾ, ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ ಹೊಸತೇನು ಹೇಳುವುದಿದೆ? ————————ಹೊಸ ಉಪನ್ಯಾಸಕ್ಕೆ ತಾಜಾ ಅಂಕಿ ಅಂಶಗಳ ಸೇರಿಸ ಬೇಕೆ? ಪರಿಸರ ಮಾತು, ಪ್ರೀತಿ, ಬರಹ , ಅಧ್ಯಯನ ಶುರುಮಾಡಿದ ಕಾಲದಿಂದ ಈವರೆಗೆ ನೆಟ್ಟು ಬೆಳೆಸಿದ ಸಸಿಗಳನ್ನೂ ಕೊಂಚ ಮಾತಾಡಿಸಬೇಕೆ? ನಮ್ಮ ನೈಜ ಅನುಭವ ವಿನಿಮಯ ಮೊದಲು ನಡೆಯಲಿ. ಮಾತಾಡಿ ನಾವು ಕೊನೆಗಾಲದವರೆಗೂ ಪಳಗಬಹುದು! ಈಗ ನೆಡುತ್ತ ಮಾಗಬೇಕು, ನಮ್ಮ ಸ್ವಂತ ಅನುಭವ ಮಾತಾಗಬೇಕು.ನಮ್ಮ ಸನಿಹದ ಕಾಡು ಪರಿಸರ ತಲುಪಿ ಸಂರಕ್ಷಣೆಯ ರಚನಾತ್ಮಕ ಕಾರ್ಯ ಮಾಡೋಣ. ನಾವು ಬಹಳ ಬಹಳ ಚಿಕ್ಕವರು ಜಗತ್ತಿನ ಬಗ್ಗೆ ಮಾತು ಸಾಕೇ ಸಾಕು. ನಮ್ಮ ಪರಿಸರದ ಜಗತ್ತಿಗೆ ಮೊದಲು ನಾವು ಸಕ್ರಿಯವಾಗಿ ತೆರೆದುಕೊಳ್ಳಬೇಕು…. -ಶಿವಾನಂದ ಕಳವೆ

ಸಿದ್ಧಾಪುರದ ಕೋವಿಡ್ ವರದಿ-COVID -19 REPORTS SIDDAPURA DATE AS ON: 5.6.21

1) Today positive case :35
2)today trace p+ case:35
3) Not tracebal case :0
4) Today Death. :0
5)Today Discharge case: 76
6) ON Hand case. :317
7) TOTAL. P+ CASE.3983

#PT ADDMITT Details
1) CCC. :59
2) Taluk Hospital :22
3) KWR. :1
4) Home isolation :233
5) Out of District. :2
6) Private Hospital :1
7)Total positive cases :3983
8) Total Death : 34

SWAB DETAILS
I)Today RTPCR Test :192
2) Total RTPCR.34790 Possitive. :3168

1)Today RAT. Test :36
2)Today Possitive. :7
3) Total RAT Test. :8279
4) Total RAT Possitive:815
Total RTPCR+RAT Test :-43069

I# VACCINATION ACHIEVEMENT #
Today achievement:764
Total achievement :20305

ವಡ್ನಗದ್ದೆಯಲ್ಲಿ ವಿಶ್ವ ಪರಿಸರದಿನ ಆಚರಿಸಿದ ನಾಗಪತಿ ಭಟ್, ಗಣಪತಿ ಹೆಗಡೆ
ಕರಾಟೆ ಪಟುಗಳಿಂದ ವೃಕ್ಷಾರೋಪಣೆ
ನ್ಯಾಯಾಲಯದಿಂದ ಪರಿಸರ ದಿನ ಆಚರಣೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *