

ಸರ್ಕಾರಿ ಶಿಷ್ಟಾಚಾರ,ಕೋವಿಡ್ ನಿಯಮ ಗಳನ್ನು ಉಲ್ಲಂಘಿಸಿ ಸಿದ್ಧಾಪುರ ಮಿನಿ ವಿಧಾನಸೌಧ ಕ್ಕೆ ಸಾಂಕೇತಿಕ ಚಾಲನೆ ನೀಡಿದ ಸ್ಫೀಕರ್ ಕಾಗೇರಿ ವಿಶ್ವೇಶ್ವರ ಹೆಗಡೆಯವರ ವಿರುದ್ಧದ ಸಾರ್ವಜನಿಕ ಆಕ್ರೋಶ ಹೆಚ್ಚಿದೆ. ಇಲಿಯಾಸ್ ಶೇಖ್, ಆಕಾಶ್ ಕೊಂಡ್ಲಿ, ಸಮಾಜವಾದಿ ಪಕ್ಷದ ನಾಗರಾಜ್ ನಾಯ್ಕ ಬಹಿರಂಗ ಹೇಳಿಕೆ ನೀಡಿದ ಬೆನ್ನಿಗೇ ಇಂದು ಈ ಬಗ್ಗೆ ರಾಜ್ಯಪಾಲರಿಗೆ ಮನವಿ ನೀಡಿರುವ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಘಟಕ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿ ಅವರೇ ಕೆಲವು ಜನಪ್ರತಿನಿಧಿಗಳು,ಬಿ.ಜೆ.ಪಿ. ಕಾರ್ಯಕರ್ತರೊಂದಿಗೆ ನೀತಿ-ನಿಯಮ ಧಿಕ್ಕರಿಸಿ ಅಪಚಾರ ಮಾಡಿದ್ದಾರೆ. ಅವರ ಮೇಲೆ ಹಾಗೂ ಅದಕ್ಕೆ ಸಹಕರಿಸಿದ ಅಧಿಕಾರಿಗಳ ಮೇಲೆ ಶೀಘ್ರ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಕೋರಿದ್ದಾರೆ.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
