ಕಳ್ಳತನ ಪ್ರಕರಣ: ಶಿರಸಿಯ 4,ಅಂಕೋಲಾದ4 ಜನ ಸೇರಿ 8 ಜನರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ, ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 07 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 08 ಜನರನ್ನು ಕುಮಟಾ ವೃತ್ತ ನಿರೀಕ್ಷಕರಾದ ಶಿವಪ್ರಕಾಶ ನಾಯ್ಕ ರವರ ನೇತೃತ್ವದಲ್ಲಿ ಗೋಕರ್ಣ ಪೊಲೀಸರು ಬಂಧಿಸಿ, ಗೋಕರ್ಣ ಪೊಲೀಸ್ ಠಾಣೆಯ 05 ಪ್ರಕರಣಗಳು, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ 11 ಪ್ರಕರಣಗಳು ಹಾಗೂ ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ 02 ಪ್ರಕರಣಗಳು ಸೇರಿದಂತೆ ಒಟ್ಟೂ 18 ಕಳ್ಳತನ ಪ್ರಕರಣಗಳನ್ನು ಭೇಧಿಸಿ ಒಟ್ಟೂ 08 ಜನ ಆರೋಪಿತರನ್ನು ಬಂಧಿಸಿದ್ದಾರೆ.

ಈ ಆರೋಪಿತರಿಂದ ಕಳ್ಳತನ ಮಾಡಿದ 351 ಗ್ರಾಂ ಬಂಗಾರದ ಆಭರಣಗಳು, 01 ಕೆ.ಜಿ ಬೆಳ್ಳಿಯ ಆಭರಣ, 05 ಗ್ಯಾಸ್ ಸಿಲೆಂಡರಗಳು , 01 ಏರ್ ಗನ್, 03 ಮೋಟಾರ್ ಸೈಕಲ್ ಹಾಗೂ 08 ಮೊಬೈಲ್ ಪೋನ್ ಗಳೂ ಸೇರಿದಂತೆ ಒಟ್ಟೂ 19 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ವಿವರ ಈ ಕೆಳಗಿನಂತಿ ದೆ.

1. ಪ್ರಶಾಂತ್ ತಂದೆ ಕಿಶೋರ ನಾಯ್ಕ, ಪ್ರಾಯ- 23 ವರ್ಷ, ವೃತ್ತಿ- ಚಾಲಕ ಸಾ|| ಬಬ್ರುವಾಡ, ಅಂಕೋಲಾ.2. ಹರ್ಷಾ ತಂದೆ ನಾಗೇಂದ್ರ ನಾಯ್ಕ. ಪ್ರಾಯ 22 ವರ್ಷ, ವೃತ್ತಿ- ಚಾಲಕ ಸಾ|| ತೆಂಕಣಕೇರಿ, ಅಂಕೋಲಾ.3. ಶ್ರೀಕಾಂತ್ ತಂದೆ ಗಣಪತಿ ದೇವಾಡಿಗ, ಪ್ರಾಯ- 27 ವರ್ಷ, ವೃತ್ತಿ- ಗೌಂಡಿ ಕೆಲಸ ಸಾ|| ಕಸ್ತೂರಬಾ ನಗರ, ಶಿರಸಿ 4. ನಿಹಾಲ ತಂದೆ ಗೋಪಾಲಕೃಷ್ಣ ದೇವಳಿ ಪ್ರಾಯ- 26 ವರ್ಷ, ವೃತ್ತಿ- ಗಾರೆ ಕೆಲಸ ಸಾ|| ಕಸ್ತೂರಬಾ ನಗರ 2 ನೇ3 ಕ್ರಾಸ್, ಶಿರಸಿ5. ಸಂದೀಪ ತಂದೆ ಹನುಮಂತ ಮರಾಠೆ, ಪ್ರಾಯ- 25 ವರ್ಷ, ವೃತ್ತಿ- ಬಾರ್ಬೆಂಡಿಂಗ್ ಸಾ|| ಲಂಡಕನಳ್ಳಿ, ದೊಡ್ನಳ್ಳಿ ರಸ್ತೆ, ಶಿರಸಿ. 6) ಗಣೇಶ ಮಾರುತಿ ನಾಯ್ಕ ಪ್ರಾಯ 24 ವರ್ಷ, ವೃತ್ತಿ ಚಾಲಕ ಸಾ|| ಶಿರಕುಳಿ, ಅಂಕೋಲಾ.7) ರಾಹುಲ್ ತಂದೆ ಕೃಷ್ಣಾನಂದ ಬಂಟ್ ಪ್ರಾಯ- 22 ವರ್ಷ, ವೃತ್ತಿ- ಟೈಲ್ಸ್ ಪಿಟ್ಟಿಂಗ್ ಸಾ|| ಕೇಣಿ, ಅಂಕೋಲಾ😎 ಅಶೋಕ ತಂದೆ ಗಣಪತಿ ರೈಕರ್, ಪ್ರಾಯ- 42 ವರ್ಷ, ವೃತ್ತಿ- ಬಂಗಾರದ ಕೆಲಸ ಸಾ|| ಅರೆಕಪ್ಪ, ಬನವಾಸಿ ರಸ್ತೆ,ಶಿರಸಿ.(ಕಳುವಿನ ಮಾಲು ಸ್ವೀಕಾರ) ಈ ಕಾರ್ಯಾಚರಣೆಯಲ್ಲಿ ಶ್ರೀ ಬೆಳ್ಳಿಯಪ್ಪ ಕೆ.ಯು, ಪೊಲೀಸ್ ಉಪಾಧೀಕ್ಷಕರು ಭಟ್ಕಳ ಉಪ ವಿಭಾಗ, ಭಟ್ಕಳ, ಶ್ರೀ ಶಿವಪ್ರಕಾಶ ಆರ್ ನಾಯ್ಕ, ವೃತ್ತ ನಿರೀಕ್ಷಕರು, ಕುಮಟಾ, ಗೋಕರ್ಣ ಪೊಲೀಸ್ ಠಾಣೆಯ ಪಿ.ಎಸ್.ಐ ನವೀನ್ ಎಸ್ ನಾಯ್ಕ, ಅಂಕೋಲಾ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರವೀಣಕುಮಾರ್, ಪೊಲೀಸ್ ಸಿಬ್ಬಂದಿಯವರಾದ ರಾಜೇಶ ಹೆಚ್ ನಾಯ್ಕ, ಸಚಿನ್ ಜಿ ನಾಯ್ಕ, ಗೋರಕನಾಥ ರಾಣೆ, ಕಿರಣಕುಮಾರ್ ಬಾಳೂರ, ನಾಗರಾಜ ಪಟಗಾರ, ರಾಜು ನಾಯ್ಕ, ಅರುಣ ನಾಯ್ಕ, ನಾಗರಾಜ ನಾಯ್ಕ, ಎ.ಎಸ್.ಐ ಅರವಿಂದ ಶೆಟ್ಟಿ, ಎ.ಎಸ್.ಐ ನಾರಾಯಣ ಗುನಗಿ, ಎ.ಎಸ್.ಐ ರಾಜು ಜೆ ಆಗೇರ, ವಿನಯ ಗೌಡ, ಜಗದೀಶ ನಾಯಕ, ಅನುರಾಜ ನಾಯ್ಕ, ಸಂಜೀವ ನಾಯ್ಕ, ಅರುಣ ಮುಕ್ಕಣ್ಣನವರ, ಶಿವಾನಂದ ಗೌಡ, ಅಮಿತ ಸಾವಂತ್, ವಸಂತ ನಾಯ್ಕ, ರವಿ ಹಾಡಕರ, ಮಹೇಶ ನಾಯ್ಕ, ರಾಮಯ್ಯ ನಾಯ್ಕ, ರಾಜು ಮಾಳಿ, ಉದಯ ತಾಂಡೇಲ ಮತ್ತು ಅಂಕೋಲಾ ಪೊಲೀಸ್ ಠಾಣೆಯ ಮಂಜುನಾಥ ಲಕ್ಮಾಪುರ, ಶ್ರೀಕಾಂತ ಕೆ ಹಾಗೂ ತಾಂತ್ರಿಕ ವಿಭಾಗ, ಜಿಲ್ಲಾ ಪೊಲೀಸ್ ಕಚೇರಿಯ ರಮೇಶ ನಾಯ್ಕ, ಸುಧೀರ ಮಡಿವಾಳ ರವರು ಪಾಲ್ಗೊಂಡಿದ್ದ್ರು, ಇವರ ಪತ್ತೆ ಕಾರ್ಯವನ್ನು ಪ್ರಶಂಸಿಸಿ, ಬಹುಮಾನ ಘೋಷಿಸಿರುತ್ತೇನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *