ಸಹಜ ರೋಗನಿರೋಧಕ ಶಕ್ತಿ ವೃದ್ಧಿಯಿಂದ ಕರೋನಾ ಮೂರನೆ ಅಲೆ ಎದುರಿಸಲು ಸಲಹೆ

ಕರೋನಾ ಮೂರನೇ ಅಲೆ ಎದುರಿಸಲು ಸಹಜ ರೋಗನಿರೋಧಕ ಶಕ್ತಿಯ ವೃದ್ಧಿಯೇ ಸರಳ ಪರಿಹಾರ  ಎಂದು ಪ್ರತಿಪಾದಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಾಧ್ಯತೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಸಿದ್ಧಾಪುರದಲ್ಲಿ ನಡೆದ ರೋಗ ನಿರೋಧಕ ಶಕ್ತಿ ವೃದ್ಧಿಸುವ ಜನಜಾಗೃತಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಅವರು ರೋಗನಿರೋಧಕ ಶಕ್ತಿ ವೃದ್ಧಿಸಲು ಸುಲಭ, ಸರಳ ಪರಿಹಾರೋಪಾಯಗಳಿವೆ. ಅಲೋಪತಿಯಲ್ಲಿ ರೋಗ ಬಂದಮೇಲೆ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ. ಆದರೆ ರೋಗ ಬರದಂತೆ ತಡೆಯಲು ಆಯುರ್ವೇದ, ಯೋಗಗಳಿಂದ ಸಾಧ್ಯ. ಈ ಸಾಧ್ಯತೆಯನ್ನು ಸರ್ಕಾರ ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇಂಥ ಸರಳ-ಸುಲಭ ಮುಂಜಾಗೃತಾ ಕ್ರಮಗಳ ಮೂಲಕ ಕರೋನಾ ಮೂರನೇ ಅಲೆ ಎದುರಿಸಲು ಸಜ್ಜಾಗಬೇಕು. ಅದಕ್ಕೆ ಸರ್ಕಾರಗಳು ಎಲ್ಲಾ ಮುಂದಾಲೋಚನೆ, ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಿವೆ ಎಂದರು.

ಶಂಕರಮಠ ಸಭಾಂಗಣದಲ್ಲಿ ನಡೆದ ಈ ಜನಜಾಗೃತಿ ಸಭೆಯಲ್ಲಿ ಉಪನ್ಯಾಸ ನೀಡಿದ ಹಿರಿಯ ವೈದ್ಯ ಡಾ.ಶ್ರೀಧರ ವೈದ್ಯ ಕರೋನಾ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಕೆಟ್ಟ ಪರಿಣಾಮ ಉಂಟುಮಾಡಿದೆ. ಚೀನಾ-ಇಟಲಿಗಳಲ್ಲಿ ಕರೋನಾ ವಿಸ್ತರಿಸಿ ಅಪಾಯ ಉಂಟುಮಾಡುತಿದ್ದಾಗ ಭಾರತದಲ್ಲಿ ಇಂಥ ಸಾಧ್ಯತೆಗಳ ಮುಂಜಾಗೃತಾ ಕಾರ್ಯಕ್ರಮವಾಗಿದ್ದರೆ ಕರೋನಾ ಅಪಾಯ ತಪ್ಪಿಸಬಹುದಿತ್ತು. ಈಗ ಕೂಡಾ ರೋಗನಿರೋಧಕ ಶಕ್ತಿ ವೃದ್ಧಿಸುವ ಸರಳ-ಸುಲಭ ಉಪಾಯಗಳ ಮೂಲಕವೇ ಕರೋನಾ ಮೂರನೇ ಅಲೆ, ಇತರ ರೋಗಗಳಿಂದ ಬಚಾವಾಗಲು ಸಾಧ್ಯ ಎಂದರು.

ಇನ್ನೊಬ್ಬ ಉಪನ್ಯಾಸಕಿ, ಆಯುರ್ವೇದ ತಜ್ಞೆ ಡಾ. ರೂಪಾ ಭಟ್ ಮಾತನಾಡಿ ಕರೋನಾ ಆತಂಕದಿಂದ ಅಪಾಯಗಳಾಗುತ್ತಿವೆ. ಆತಂಕದ ಬದಲು ಎಚ್ಚರಿಕೆ, ಮುಂಜಾಗೃತಾ ಕ್ರಮಗಳ ಮೂಲಕ ಕರೋನಾ ವಿರುದ್ಧ ಜಯಿಸಬಹುದು ಈ ಬಗ್ಗೆ ಜನಜಾಗೃತಿ ಆದರೆ ಪರಿಣಾಮ ಸಾಧ್ಯ ಎಂದರು.

ಸಿದ್ಧಾಪುರದಲ್ಲಿ ನಿರ್ಮಾಣವಾಗಲಿರುವ 5 ಕೋಟಿ ವೆಚ್ಚದ ಮೊದಲ ಹಂತದ ದ್ವಿಪಥ ಮುಖ್ಯರಸ್ತೆ

ಕಾಮಗಾರಿಗೆ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಚಾಲನೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *