ಸಿದ್ಧಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಜಾಗ ಕಾಯ್ದಿರಿಸಲು ಅವಕಾಶ

ಸಿದ್ಧಾಪುರ ತಾಲೂಕಿನ ಕೈಗಾರಿಕಾ ವಸಾಹತು ಪ್ರದೇಶ ಮನ್ಮನೆ ಗ್ರಾಮಪಂಚಾಯತ್ ಮಳಲವಳ್ಳಿ ಯಲ್ಲಿ ಸ್ಥಾಪನೆಯಾಗುತಿದ್ದು ಈ ಪ್ರದೇಶದಲ್ಲಿ ಜಾಗೆ ಕಾಯ್ದಿರಿಸಿಕೊಳ್ಳುವ ಆಸಕ್ತರು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮ ಕೋರಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿ.ಜೆ.ಪಿ. ಪ್ರಮುಖರು ಈ ವಿಷಯ ತಿಳಿಸಿದರು. ಬಹುವರ್ಷಗಳ ಬೇಡಿಕೆಯಾಗಿದ್ದ ಸಿದ್ಧಾಪುರದ ಕೈಗಾರಿಕಾ ವಸಾಹತು ಸ್ಥಾಪನೆ ಕನಸು ಈಗ ನನಸಾಗುತ್ತಿದೆ. ಸಣ್ಣ, ಅತಿಸಣ್ಣ ಉದ್ಯಮ ನಡೆಸುವ ಹಾಲಿ, ಭಾವಿ ಉದ್ಯಮಿಗಳು ಇಲ್ಲಿ ಸ್ಥಳ ಕಾಯ್ದಿರಿಸಿಕೊಂಡು ಅನುಕೂಲ ಪಡೆಯಬಹುದು … Continue reading ಸಿದ್ಧಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಜಾಗ ಕಾಯ್ದಿರಿಸಲು ಅವಕಾಶ