ಮಳಲವಳ್ಳಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸ್ಥಳಿಯರ ಶರತ್ತುಬದ್ಧ ಅನುಮತಿ

ಸಿದ್ಧಾಪುರ ತಾಲೂಕಿನ ಮನ್ಮನೆ ಮಳಲವಳ್ಳಿಯಲ್ಲಿ ಸ್ಥಾಪನೆಯಾಗಲಿರುವ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ, ಉದ್ಯಮ ಸ್ಥಾಪನೆ ಸೇರಿದಂತೆ ಎಲ್ಲಾ ಅನುಕೂಲಗಳಿಗೆ ಪ್ರತಿಶತ 50 ಕ್ಕಿಂತ ಹೆಚ್ಚು ಸ್ಥಳಿಯರಿಗೆ ಆದ್ಯತೆ ನೀಡಲು ಮಳಲವಳ್ಳಿ ಗ್ರಾಮ ಸಮೀತಿ ಆಗ್ರಹಿಸಿದೆ. ಸೋಮುವಾರ ಇಲ್ಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಗ್ರಾಮ ಸಮೀತಿ ಅಧ್ಯಕ್ಷ ಗೋಪಾಲ ನಾಯ್ಕ, ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ, ಧರ್ಮಪ್ಪ ನಾಯ್ಕ, ಸ್ವಾಮಿ ನಾಯ್ಕ ಮತ್ತು ಗೋಪಾಲ ನಾಯ್ಕ ಸೇರಿದ ಪ್ರಮುಖರು ಮಳಲವಳ್ಳಿಯಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಗೆ … Continue reading ಮಳಲವಳ್ಳಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸ್ಥಳಿಯರ ಶರತ್ತುಬದ್ಧ ಅನುಮತಿ