ರಾಜ್ಯದ ಆದಾಯದ 70% ಕ್ಕಿಂತ ಹೆಚ್ಚು ವ್ಯಯವಾಗುವುದ್ಯಾಕೆ…?

ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ  ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ ಎಂದಿದ್ದಾರೆ.


ಸಿದ್ಧಾಪುರದಲ್ಲಿ ಜಲಜೀವನ್ ಮಿಷನ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಜಲಜೀವನ್ ಮಿಶನ್ ಸೇರಿದಂತೆ ಕೆಲವು ಸರ್ಕಾರಿ ಯೋಜನೆಗಳಿಗೆ ಸಾರ್ವಜನಿಕರ ವಂತಿಕೆ ಅನಿವಾರ್ಯ ಜನತು ಕೂಡಾ ತಮ್ಮ ವಂತಿಗೆ, ಸಹಕಾರ ಸಹಭಾಗಿತ್ವ ವಿಲ್ಲದೆ ಎಲ್ಲದನ್ನೂ ಸರ್ಕಾರವೇ ಮಾಡಬೇಕು ಎಂದು ಕಾಯಬಾರದು. ಸರ್ಕಾರ ನಡೆಸುವವರಿಗೆ ಸರ್ಕಾರ, ವ್ಯವಸ್ಥೆಯ ವಾಸ್ತವ ಅರಿವಿರುತ್ತದೆ. ಕರ್ನಾಟಕದಲ್ಲಿ ಪ್ರತಿಶತ 70 ಕ್ಕಿಂತ ಹೆಚ್ಚು ಆದಾಯ ನಿರಂತರ ಕರ್ಚಿಗೇ ವೆಚ್ಚವಾದರೆ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಹೊಂದಿಸುವುದು ಹ್ಯಾಗೆ? ಎಂದು ಪ್ರಶ್ನಿಸಿದ ವಿಧಾನಸಭಾ ಅಧ್ಯಕ್ಷರು ಸಾರ್ವಜನಿಕರು ತಮ್ಮ ಕರ್ತವ್ಯ ಪಾಲಿಸಿದಾಗ ಸರ್ಕಾರ ತನ್ನ ಜವಾಬ್ಧಾರಿ ನಿರ್ವಹಿಸಲು ಸಾಧ್ಯ ಸರ್ಕಾರ, ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಬೇಕು. ಎಂದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿಯೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳ ಬೇಕು- ಬೇಡಿಕೆಗಳನ್ನು ಕೇಳಿ ಸಹಕಾರದಿಂದ ಕೆಲಸ ಮಾಡದಿದ್ದರೆ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಗೆ ಪೂರಕವಾಗುವುದಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಹೊಂದಾಣಿಕೆಯಿಂದ ಅಭಿವೃದ್ಧಿ ಸಾಧ್ಯವಾಗದಿದ್ದರೆ ಆ ವ್ಯವಸ್ಥೆ ಮುಂದುವರಿಯುವುದೇ ಕಷ್ಟ   ಎಂದು ತಿಳಿಹೇಳಿದ ವಿಶ್ವೇಶ್ವರ ಹೆಗಡೆ ಉದ್ಯೋಗಖಾತ್ರಿ ಯೋಜನೆಯಲ್ಲಿ ಸಾಧನೆ ಮಾಡಿದರೆ ಗ್ರಾಮೀಣ ಜನರ ಬದುಕು ಸುಧಾರಿಸಬಲ್ಲದು ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *