ಉತ್ತರ ಕನ್ನಡ: ದಾಖಲಾತಿಯಲ್ಲಿ ಅಗ್ರ ಸ್ಥಾನ ಪಡೆದ ಕಾರವಾರ-ಶಿರ್ಸಿ

ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

Representational image

ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಸಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

https://imasdk.googleapis.com/js/core/bridge3.471.1_en.html#goog_2102403522

https://imasdk.googleapis.com/js/core/bridge3.471.1_en.html#goog_2102403525

https://imasdk.googleapis.com/js/core/bridge3.471.1_en.html#goog_2102403528

ಕೆಲ ದಿನಗಳ ಹಿಂದಷ್ಟೇ ಶೇ.86 ರಷ್ಟು ದಾಖಲಾತಿಯೊಂದಿಗೆ ಶಿರ್ಸಿ ಆರನೇ ಸ್ಥಾನದಲ್ಲಿತ್ತು.  ಆದರೆ ಅಧಿಕಾರಿಗಳ ಶ್ರಮದಿಂದ ಎರಡನೇ ಸ್ಥಾನಕ್ಕೆ ತಲುಪಿದೆ, ಕಾರವಾರ ಮೊದಲ ಸ್ಥಾನದಲ್ಲಿದೆ. 

ಶೇ. 94ರಷ್ಟು ದಾಖಲಾತಿಯೊಂದಿಗೆ ಕಾರವಾರ ಮೊದಲ ಸ್ಥಾನದಲ್ಲಿದೆ, ಶೇ. 93ರಷ್ಟು ದಾಖಲಾತಿಯೊಂದಿಗೆ ಶಿರ್ಸಿ ಎರಡನೇ ಸ್ಥಾನದಲ್ಲಿದೆ. ಚಿತ್ರದುರ್ಗ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಕಾರವಾರ ಜಿಲ್ಲಾ ವಿದ್ಯಾಧಿಕಾರಿ ಹರೀಶ್ ಗಾಂವ್ಕರ್ ತಿಳಿಸಿದ್ದಾರೆ.

ಇತರ ಜಿಲ್ಲೆಗಳಿಗಿಂತ ದಾಖಲಾತಿ ಪ್ರಕ್ರಿಯೆಯಲ್ಲಿ ಉತ್ತರ ಕನ್ನಡ ಮುಂದಿದೆ.  ಇದನ್ನು ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕಾಗಿದೆ. 

ನಮ್ಮ ಹೆಚ್ಚಿನ ಶಾಲೆಗಳು ಇಂಟರ್ನೆಟ್ ಸಂಪರ್ಕವಿಲ್ಲದ  ಹಳ್ಳಿಗಳಲ್ಲಿವೆ. ಶಾಲಾ ಅಧಿಕಾರಿಗಳು ಯಾವುದೋ ಸ್ಥಳಕ್ಕೆ ಬರಬೇಕು, ಅಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡಲು ನೆಟ್‌ವರ್ಕ್ ಇರಬೇಕಾಗುತ್ತದೆ. ಬಹುಶಃ ಒಂದೆರಡು ದಿನಗಳಲ್ಲಿ, ನಮ್ಮ ಪ್ರವೇಶ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. (kpc)

https://www.youtube.com/watch?v=6MzLn-r7QHU&t=7s
 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *