ದಾಸನಿಗೆ ಟಾಂಗ್ ಕೊಟ್ಟ ಇಂದ್ರಜಿತ್…

ದರ್ಶನ್ ‘ಹೀರೋಯಿಸಂ’ ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್

ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.

ಬೆಂಗಳೂರು:  ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.

ಇಂದ್ರಜಿತ್ ಲಂಕೇಶ್ ಅವರು ಅಪ್ಪನಿಗೇ ಹುಟ್ಟಿದ್ದರೆ ನನ್ನ ಧ್ವನಿ ಇರುವ ಆಡಿಯೋವನ್ನು ಇಂದೇ ರಿಲೀಸ್ ಮಾಡಲಿ ಎಂದು ನಟ ದರ್ಶನ್ ಮೈಸೂರಿನಲ್ಲಿ ಮಾಧ್ಯಮದವರೆದುರು ಸಲಾಲು ಹಾಕಿದ ಬೆನ್ನಲ್ಲೇ ಇಂದ್ರಜಿತ್ ಈ ಪ್ರತಿಕ್ರಿಯೆ ನೀಡಿದ್ದಾರೆ.

“ನಾನು ಗೂಂಡಾಗಿರಿ ಎನ್ನುವ ಪದ ಬಳಕೆ ಮಾಡಿದ್ದೆ. ಆದರೆ ಎಲ್ಲಿಯೂ “ಗಾಂಡೂಗಿರಿ” ಎಂದಿಲ್ಲ. ಕಲಾವಿಅದರು ಅನಕ್ಷರಸ್ಥರು ಎಂದು ಹೇಳಿಲ್ಲ. ಸಮಾಜಕ್ಕೆ ಕನ್ನಡಿಯಂತೆ, ಮಾದರಿಯಾಗಿರಬೇಕು ಎಂದು ಹೇಳಿದ್ದೆ “ಎಂದು ಇಂದ್ರಜಿತ್ ಸಮರ್ಥನೆ ನೀಡಿದ್ದಾರೆ.

ಇಂದು ಆಸ್ತಿ ವಿಷಯ ಬಂದಿದೆ., ಮುಂದೇನು ಬರುತ್ತದೆಯೋ ಎಂದು ದರ್ಶನ್ ವಿಚಲಿತರಾಗಿದ್ದಾರೆ ಎಂದು ನಿರ್ದೇಶಕರು ನಟನಿಗೆ ಟಾಂಗ್ ನೀಡಿದ್ದಾರೆ.

ದರ್ಶನ್ ಪದ ಬಳಕೆ ಸರಿಯಿಲ್ಲ

ವರನಟ ಡಾ, ರಾಜ್  ಅವರು ಕನ್ನಡ ನಾಡು, ನುಡಿ ಬಗೆಗೆ ಅಪಾರ ಅಭಿಮಾನ ಹೊಂದಿದ್ದರು. ಆದರೆ ದರ್ಶನ್ ಅವರ ಪದ ಬಳಕೆ ಸರಿಯಾಗಿಲ್ಲ. ಅವರೇನಾದರೂ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಡಿಸ್ಟರ್ಬ್ ಆಗಿದ್ದರೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳ ಲಿ ಎಂದು ಇಂದ್ರಜಿತ್ ಸಲಹೆ ನೀಡಿದ್ದಾರೆ.

ಸರ್ವರ್ ಸಹ ಅಭಿಮಾನಿಯಾಗಿರಬಹುದು

ಹೋಟೆಲ್ ಸರ್ವರ್ ಸಹ ಅವರ ಅಭಿಮಾನಿಯೇ ಇರಬಹುದು. ಆದರೆ ಅವರ ಮೇಲೆ ಕೈ ಮಾಡಿದ್ದೇಕೆ? ನೀವು ಗಂಡಸ್ತನ ಸಾಬೀತು ಮಾಡಲು ಪ್ರಯತ್ನಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ ಇಂದ್ರಜಿತ್ ನೀವು ಅರುಣಾ ಕುಮಾರಿಯವರನ್ನು ತೋಟಕ್ಕೆ ಕರೆಸಿಕೊಂಡಿದೀರೋ ಇಲ್ಲವೋ? ಧರ್ಮಸ್ಥಳದ ಮಂಜುನಾಥಸ್ವಾಮಿಯ ಎದುರು ಪ್ರಮಾಣ ಮಾಡಿ ಎಂದು ನಟನಿಗೆ ಸವಾಲೆಸೆದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *