Spl news-1- ಹಾಲಕ್ಕಿ ಒಕ್ಕಲಿಗರು ಪರಿಶಿಷ್ಟರಾಗಲಿ, ಸಂಸದರಿಗೆ ವಿಪ್!
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮಾಜ ಕರಾವಳಿಯ ನಾಲ್ಕು ತಾಲೂಕುಗಳಲ್ಲಿದ್ದರೂ ಹರಿದು ಹಂಚಿ ಹೋದಂತೆ ಚದುರಿದೆ. ಈ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ, ಸಾಮಾಜಿಕ ಅನುಕೂಲ, ಸಾಮಾಜಿಕ ನ್ಯಾಯದ ಅನುಕೂಲಗಳು ದಕ್ಕದೆ … Continue reading Spl news-1- ಹಾಲಕ್ಕಿ ಒಕ್ಕಲಿಗರು ಪರಿಶಿಷ್ಟರಾಗಲಿ, ಸಂಸದರಿಗೆ ವಿಪ್!
Copy and paste this URL into your WordPress site to embed
Copy and paste this code into your site to embed