ವಿದ್ಯಾರ್ಥಿಗಳ ಕಲರವ, ಪ್ರತಿಭಟನೆ!

ಕರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಸೊರಗಿದೆ. ಕಳೆದ ಎರಡು ವರ್ಷಗಳಲ್ಲಿ ಶಾಲೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿದ್ದೇ ಕಡಿಮೆ. ಈ ಸ್ಥಿತಿಯಲ್ಲಿ ಪರೀಕ್ಷೆ ಯೋಚನೆಗೆ ಅತೀತವಾದ ವಿಷಯವಾಗಿತ್ತು. ಆದರೆ ಇಂದು ರಾಜ್ಯಾದ್ಯಂತ ನಡೆದ ಎಸ್.ಎಸ್. ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆದಿದ್ದಾರೆ.ಮಳೆ,ವಾಹನ ಅನಾನುಕೂಲತೆ ಈ ಯಾವ ಕಾರಣಗಳನ್ನೂ ಹೇಳದೆ ಜಿಲ್ಲೆಯಲ್ಲಿ ಎಸ್.ಎಸ್. ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರೋನಾ ನಂತರದ  ಈ ವರ್ಷದ ಎಸ್.ಎಸ್. … Continue reading ವಿದ್ಯಾರ್ಥಿಗಳ ಕಲರವ, ಪ್ರತಿಭಟನೆ!