ಪೊಲೀಸರಿಗೆ ತಲೆನೋವಾಗುತ್ತಿರುವ ಪ್ರವಾಸಿಗರಿಗೆ ನಿಯಂತ್ರಿಸಲು ಸಕಲ ವ್ಯವಸ್ಥೆ

ಉರಿಯುವ ಬಿರಿ ಬೇಸಿಗೆ ಮನೆಯಿಂದ ಹೊರಬರದ ಲಾಕ್ಡೌನ್ ನಿಯಮ ಇವುಗಳಿಂದ ಮನೆಯಲ್ಲೇ ಲಾಕ್ ಆಗಿದ್ದ ಜನರಿಗೆ ಈಗ ಪ್ರವಾಸದ ಖಯ್ಯಾಲಿ ಗರಿಗೆದರಿದೆ.ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಬರುವವರ ಸಂಖ್ಯೆ ಹೆಚ್ಚಿದೆ. ಪ್ರವಾಸಿ ಸ್ಥಳಗಳಿಗೆ ಬರುವ ಜನರು ಮೋಜುಮಜಾ ಜೊತೆಗೆ ಮಸ್ತಿ ಮಾಡುತ್ತಾ ವಾಹನ ಸವಾರರು, ಸ್ಥಳಿಯರಿಗೆ ತೊಂದರೆ ಮಾಡುತ್ತಿರುವ ಬಗ್ಗೆ ದೂರುಗಳೂ ಬರುತ್ತಿವೆ.

ಸಮೀಪದ ಜೋಗ, ನೈಸರ್ಗಿಕ ಕಲ್ಲಿನ ಸಂಕ, ಜೊತೆಗೆ ಹುಸೂರು ಜಲಪಾತಕ್ಕೆ ಬರುವ ಹೊರಜಿಲ್ಲೆಗಳ ಜನ  ಈಗ ಉತ್ತರ ಕನ್ನಡ ಜಿಲ್ಲೆಗೆ ಇಲ್ಲಿಯ ಪೋಲೀಸ್ ವ್ಯವಸ್ಥೆಗೆ ಕಂಟಕರಾಗಿದ್ದಾರೆ.
ಇದೇ ತಿಂಗಳ ಮೊದಲ ವಾರದಲ್ಲಿ ಹುಸೂರು ಜಲಪಾತದ ಬಳಿ ಅನುಚಿತವಾಗಿ ನಡೆದುಕೊಂಡ ಪ್ರವಾಸಿಗರಿಗೆ ಪೋಲೀಸರು ಏಟುಕೊಟ್ಟ ನಂತರ   ಈಗ ರವಿವಾರ ದಿನ ಜೋಗ ಸಾಗರ ರಸ್ತೆಯಲ್ಲಿ ಶಿವಮೊಗ್ಗದ ಯುವಕರ ತಂಡವೊಂದು ಅನುಚಿತವಾಗಿ ನಡೆದುಕೊಂಡು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. (ಶಿವಮೊಗ್ಗ ನೋಂದಣಿಯ ಕೆಂಪು ಡಿಜಾಯರ್ ವಾಹನದಲ್ಲಿ ಬಂದಿದ್ದ ಖಾಸಗಿ ಕಂಪನಿಯ 5 ಜನ ಉದ್ಯೋಗಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.)

ಕಂಪನಿ.ಕಾಲೇಜಿನ ಸ್ನೇಹಿತರೆಂದು ಬರುವ ಪ್ರವಾಸಿಗಳು ಮಾಡುವ ಪುಂಡಾಟಕ್ಕೆ ಬ್ರೇಕ್ ಹಾಕಲು ಉತ್ತರ ಕನ್ನಡ ಪೊಲೀಸ್ ವ್ಯವಸ್ಥೆ ಪ್ರಯತ್ನಿಸುತ್ತಿದೆ. ಇದರ  ಅಂಗವಾಗಿ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗಗಳ ಗಡಿಭಾಗದ ಮನ್ಮನೆಯಲ್ಲಿ ತಪಾಸಣಾಚೌಕ ನಿರ್ಮಿಸಿರುವ ಪೊಲೀಸ್ ಇಲಾಖೆ ಮಳೆಯಲ್ಲಿ ಕುಡಿದು, ಕುಣಿದು ಸ್ಥಳಿಯರಿಗೆ ತೊಂದರೆಕೊಡುವ ಪ್ರವಾಸಿಗರ ಮೇಲೆ ಕಣ್ಣಿಟ್ಟಿದೆ.


ಕರೋನಾ ಲಾಕ್ಡೌನ್ ಅವಧಿಯಲ್ಲಿ ಲಾಕ್ ಆಗಿದ್ದ ಜನರು  ಈಗ  ಅನ್ ಲಾಕ್ ಲಾಭ ಪಡೆದು ಪ್ರವಾಸಕ್ಕೆ ಬರುವುದು ಹೆಚ್ಚಿದೆ. ಈ ಕಾರಣದಿಂದಾಗಿ ದಿನವಿಡೀ ಓಡಾಡುವ ವಾಹನಗಳಿಂದಲೂ ಸ್ಥಳಿಯರಿಗೆ ತೊಂದರೆ ಆಗಿದೆ. ಈ ತೊಂದರೆ ಬಗೆಹರಿಸಲು ಪ್ರಯತ್ನಿಸುತ್ತಿರುವ ಪೊಲೀಸರು 112,ಪೊಲೀಸ್ ತಪಾಸಣಾ ನಾಕೆಗಳ ಮೂಲಕ ಪ್ರಯತ್ನಿಸುತಿದ್ದಾರೆ. ಅನುಚಿತವಾಗಿ ವರ್ತಿಸಿ ಪೊಲೀಸ್ ಇಲಾಖೆಯಿಂದ  ತೊಂದರೆಗೆ ಒಳಗಾಗುವುದಕ್ಕಿಂತ ಶಿಸ್ತಿನಿಂದ ಪ್ರವಾಸ ಮಾಡಿ ಸುರಕ್ಷಿತವಾಗಿ ಮರಳಲು ಈ ವರದಿ ಸಹಾಯಕವಾಗಲಿ ಎನ್ನುವುದು ನಮ್ಮ ಮುನ್ನೆಚ್ಚರಿಕೆಯ ಸಂದೇಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *