ಮಳೆಗೆ ಉತ್ತರ ಕನ್ನಡ ತತ್ತರ… ಮರಬಿದ್ದು ಮನೆಗೆ ಹಾನಿ, ರಸ್ತೆ ಬಂದ್, ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ
ಲಕ್ಷಾಂತರ ಹಾನಿ- ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು ರಸ್ತೆ ತೆರವು ಮಾಡಿ ವಿದ್ಯುತ್ ವ್ಯತ್ಯಯ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರಯತ್ನಿ ಸುತಿದ್ದಾರೆ. ಹಕ್ಕಲಮನೆ (ಕವಲಕೊಪ್ಪ ಗ್ರಾಮ) ದಿವಾಕರ ವೆಂಕಟ್ರಮಣ ಹೆಗಡೆಯವರ ಅಡಿಕೆ ತೋಟದ ಮೇಲೆ ಬಿದ್ದ ತಾರಿ ಮರದಿಂದಾಗಿ 12 ಅಡಿಕೆ ಮರಗಳಿಗೆ … Continue reading ಮಳೆಗೆ ಉತ್ತರ ಕನ್ನಡ ತತ್ತರ… ಮರಬಿದ್ದು ಮನೆಗೆ ಹಾನಿ, ರಸ್ತೆ ಬಂದ್, ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ
Copy and paste this URL into your WordPress site to embed
Copy and paste this code into your site to embed