breaking news- ಹುಬ್ಬಳ್ಳಿ ಹುಡ್ಗ ಕರ್ನಾಟಕ ಮುಖ್ಯಮಂತ್ರಿ!
ಅರವಿಂದ ಬೆಲ್ಲದ್ ಮುಂದಿನ ಕರ್ನಾಟಕದ ಮುಖ್ಯಮಂತ್ರಿ, ಅರವಿಂದ ಬೆಲ್ಲದ್ ವೆಂಕಯ್ಯ ನಾಯ್ಡು,ಅಮಿತ್ಶಾ ರಿಂದ ಹಿಡಿದು ಅನೇಕ ಮುಖಂಡರ ಸಂಪರ್ಕದಲ್ಲಿದ್ದವರು.ಯಡಿಯೂರಪ್ಪನವರನ್ನು ಬದಲಾಯಿಸುವ ಕಾರ್ಯಯೋಜನೆ ಹಿಂದಿದ್ದ ವ್ಯಕ್ತಿ ಮತ್ತು ಯಡಿಯೂರಪ್ಪ ವಿರೋಧಿ ಬಣದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೇಂದ್ರಕ್ಕೆ ರಾಜ್ಯದ ವರ್ತಮಾನವನ್ನು ದಿನನಿತ್ಯ ಪೂರೈಸುತಿದ್ದವರು ಎಂದು ಹೇಳಲಾಗುತ್ತಿರುವ ಬೆಲ್ಲದ್ ಕೇಂದ್ರದ ಮುಖಂಡರ ನೆಚ್ಚಿನ ಆಯ್ಕೆ ಹಾಗಾಗಿ ಅವರ ಹೆಸರೇ ಇಂದು ಅಂತಿಮಗೊಳ್ಳುತ್ತಿದೆ ಎಂದು ಆರ್. ಎಸ್,ಎಸ್. ವಲಯ ಹೇಳುತ್ತಲೇ ಆಶ್ಚರ್ಯಕರವಾಗಿ ಇಂದು ಅಥವಾ ಒಂದು ವರ್ಷದೊಳಗೆ ಬಿ.ಎಲ್. ಸಂತೋಷ ಹೆಸರೇ … Continue reading breaking news- ಹುಬ್ಬಳ್ಳಿ ಹುಡ್ಗ ಕರ್ನಾಟಕ ಮುಖ್ಯಮಂತ್ರಿ!
Copy and paste this URL into your WordPress site to embed
Copy and paste this code into your site to embed