ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಜುಲೈ 29 ರ ಗುರುವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಲ್ಲಾಪುರ, ಅಂಕೋಲಾ, ಕಾರವಾರಗಳಲ್ಲಿ ಮಳೆ-ಪ್ರವಾಹ ಹಾನಿ ಸಮೀಕ್ಷೆ ನಡೆಸುವರು. ಯಲ್ಲಾಪುರಕ್ಕೆ ಬೆಳಿಗ್ಗೆ 11.45 ಕ್ಕೆ ಆಗಮಿಸುವ ಅವರು ಯಲ್ಲಾಪುರ, ಅಂಕೋಲಾಗಳಲ್ಲಿ … Continue reading ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ
Copy and paste this URL into your WordPress site to embed
Copy and paste this code into your site to embed