ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.  ಜುಲೈ 29 ರ ಗುರುವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಲ್ಲಾಪುರ, ಅಂಕೋಲಾ, ಕಾರವಾರಗಳಲ್ಲಿ ಮಳೆ-ಪ್ರವಾಹ ಹಾನಿ ಸಮೀಕ್ಷೆ ನಡೆಸುವರು. ಯಲ್ಲಾಪುರಕ್ಕೆ ಬೆಳಿಗ್ಗೆ 11.45 ಕ್ಕೆ ಆಗಮಿಸುವ ಅವರು ಯಲ್ಲಾಪುರ, ಅಂಕೋಲಾಗಳಲ್ಲಿ … Continue reading ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ