ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ
ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ ನಡೆಸಿ ಪ್ರತಿಭಟನೆ ನಡೆಸಿದರು. ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಕೈ ಬಿಡಬೇಕು, ಶೀಘ್ರ ತರಗತಿಗಳನ್ನು ಪ್ರಾರಂಭಿಸಬೇಕು ಮತ್ತು ಪರೀಕ್ಷೆ, ತರಗತಿ ನಡೆಸುವ ಗೊಂದಲಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸುವ ಜೊತೆಗೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವ ಮನವಿಯನ್ನು ತಹಸಿಲ್ಧಾರರ … Continue reading ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ
Copy and paste this URL into your WordPress site to embed
Copy and paste this code into your site to embed