ಇವರು ಮಾಮು ಮಕ್ಕಳು! ಮಧು ಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ
ಕರ್ನಾಟಕದಲ್ಲಿ ದೇವೇಗೌಡರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದಾರೆ. ರಾಮಕೃಷ್ಣ ಹೆಗಡೆಯವರ ಪುತ್ರ ಭರತ್ ಹೆಗಡೆ ಏನಾದರು ಬಹಳ ಜನರಿಗೆ ಗೊತ್ತಿಲ್ಲ. ಬಂಗಾರಪ್ಪ ಮಕ್ಕಳು ದಾಯಾದಿ ಕಲಹದಿಂದ ಸುದ್ದಿ ಮಾಡಿದರು. ಗುಂಡೂರಾವ್ ಮಗ ದಿನೇಶ್ ಗುಂಡೂರಾವ್ ಒಂದಲ್ಲಾ ಒಂದು ದಿನ ಮುಖ್ಯ ಮಂತ್ರಿ ಆದರೂ ಆಶ್ಚರ್ಯವಿಲ್ಲ. ಇವರ ನಡುವೆ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದವರು ಬಸವರಾಜ್ ಬೊಮ್ಮಾಯಿ. ಹೀಗೆ ಮಾಜಿಮುಖ್ಯಮಂತ್ರಿಗಳ ಮಕ್ಕಳು ಬೇರೆ ಬೇರೆ ಕಾರಣಕ್ಕೆ ಹೆಸರು ಮಾಡುತಿದ್ದಾರೆ. ಛಲದಂಕಮಲ್ಲ ಎಸ್. ಬಂಗಾರಪ್ಪಪುತ್ರರಲ್ಲಿ ಹಿರಿಯ ಪುತ್ರ ಕುಮಾರ ಬಂಗಾರಪ್ಪ ಬಸವರಾಜ್ … Continue reading ಇವರು ಮಾಮು ಮಕ್ಕಳು! ಮಧು ಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ
Copy and paste this URL into your WordPress site to embed
Copy and paste this code into your site to embed