ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ  ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ  ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ಸಂದರ್ಶಿಸಿದರು. ಮಧ್ಯಾಹ್ನ 12 ಗಂಟೆಯ ನಂತರ ಯಲ್ಲಾಪುರ,  ಅಂಕೋಲಾ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಾದ ಕಳಚೆ, ಕಲ್ಲೇಶ್ವರಗಳನ್ನು  ಭೇಟಿ ಮಾಡಿದರು. ಮುರಿದ ಸೇತುವೆ,ಕುಸಿದ ರಸ್ತೆ,ಜಲಪ್ರಳಯದಿಂದ ಆದ ಅನಾಹುತಗಳನ್ನು … Continue reading ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ