ಮಳೆಗಾಲದ ಎಲ್ಲರ ಆಯ್ಕೆಯ ಪ್ರವಾಸಿತಾಣ ಹುಸೂರು ಜಲಪಾತ

ನಾವು ಜೋಗನೋಡಲು ಬಂದವರು ನಮಗೆ ಸ್ಥಳಿಯರು ಈ ಹುಸೂರು ಜಲಪಾತದ ಮಾಹಿತಿ ನೀಡಿದರು. ಇದು ಅದ್ಭುತ ತಾಣ, ಇಲ್ಲಿ ಎಳೆಯಮಕ್ಕಳಿಂದ ಹಿಡಿದು ವಯೋವೃದ್ಧರ ವರೆಗೆ ಎಲ್ಲರೂ ಬಂದು ಇಲ್ಲಿಯ ಸೊಬಗು ಸವಿಯಬಹುದು. ನಾವಂತೂ ಈ ಜಲಪಾತ ನೋಡಿ ಮನಸೋತಿದ್ದೇವೆ- ವರುಣ್, ಬೆಂಗಳೂರಿನ ಯುವಕ local news-ಸಿದ್ದಾಪುರ ತಾಲೂಕಿನ ಹೊಸಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಮಹಾಬಲೇಶ್ವರ ರಾಮ ನಾಯ್ಕ ಅವರ ಆಕಳಿಗೆ ಧಾರವಾಡ ಹಾಲು ಒಕ್ಕೂಟದಿಂದ ವಿಮೆ ಮಾಡಿದ್ದು ಅದು ಅನಾರೋಗ್ಯದಿಂದ ಮರಣ ಹೊಂದಿರುವುದರಿಂದ ಒಕ್ಕೂಟದಿಂದ … Continue reading ಮಳೆಗಾಲದ ಎಲ್ಲರ ಆಯ್ಕೆಯ ಪ್ರವಾಸಿತಾಣ ಹುಸೂರು ಜಲಪಾತ