ಸರ್ಕಾರದ ಅವ್ಯವಸ್ಥೆಗೆ ದೇಶಪಾಂಡೆ ಅಸಮಾಧಾನ,ಯಾವ ಪುರುಷಾರ್ಥಕ್ಕೆ ಈ ಹಿಂದಿನ ಈಗಿನ ಸರ್ಕಾರಗಳು ರಚನೆಯಾಗಿವೆ?

ಮುಖ್ಯಮಂತ್ರಿಗಳು ರಬ್ಬರ್ ಸ್ಟಾಂಪ್- ಇಂಟರೆಸ್ಟಿಂಗ್ ಹೇಳಿಕೆ ಕೊಟ್ಟ ದೇಶಪಾಂಡೆ * ಕರೋನಾ, ಪ್ರವಾಹ ಸರ್ಕಾರದ ವಿಫಲತೆಗೆ ಸಾಕ್ಷಿ, ವೈಯಕ್ತಿಕ ಆರೋಪ, ಟೀಕೆ ಬೇಡ ಪ್ರಚಾರದಿಂದ ಜನರನ್ನು ಮರಳುಮಾಡಲು ಸಾಧ್ಯವಿಲ್ಲ ಎಂದ ಹಿರಿಯ ನಾಯಕ * ಕಾಂಗ್ರೆಸ್ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಶಿವಕುಮಾರ ಬಗ್ಗೆ ದೇಶಪಾಂಡೆ ಪ್ರಶಂಸೆ ಘೊಟ್ನೇಕರ್ ಹಳಿಯಾಳದಲ್ಲಿ ಅವಕಾಶ ಕೇಳುವುದರಲ್ಲಿ ತಪ್ಪಿಲ್ಲ, ಅವರಿಗೂ ಹಕ್ಕು, ಅವಕಾಶವಿದೆ. ಹೈಕಮಾಂಡ್ ಯಾರಿಗೆ ಅವಕಾಶ ನೀಡಬೇಕೆಂಬುದನ್ನು ನಿರ್ಣಯಿಸುತ್ತದೆ. ಕೋವಿಡ್, ಪ್ರವಾಹ ಪರಿಸ್ಥಿತಿ, ಜನಸಾಮಾನ್ಯರ … Continue reading ಸರ್ಕಾರದ ಅವ್ಯವಸ್ಥೆಗೆ ದೇಶಪಾಂಡೆ ಅಸಮಾಧಾನ,ಯಾವ ಪುರುಷಾರ್ಥಕ್ಕೆ ಈ ಹಿಂದಿನ ಈಗಿನ ಸರ್ಕಾರಗಳು ರಚನೆಯಾಗಿವೆ?