ಕಾಗೇರಿ ವಿವರಣೆ,ದೇಶಪಾಂಡೆ ಸಹಾಯ…..

ವಿಧಾನಸಭಾಧ್ಯಕ್ಷನಾಗಿ 2 ವರ್ಷ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ, ಇ-ವಿಧಾನ್ ಜಾರಿಯಾಗದ ಬಗ್ಗೆ ಬೇಸರವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಸದನದಲ್ಲಿ ನಡೆಯುತ್ತಿರುವ ಕಲಾಪದ ಪಾರದರ್ಶಕತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ವಿಧಾನಸಭೆ ಅಧಿವೇಶನದ ಕಲಾಪ ಚಿತ್ರೀಕರಣ ಮಾಡಲು ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಿರುವ ನಿರ್ಧಾರ ಸಭಾಧ್ಯಕ್ಷನಾಗಿ ನನ್ನೊಬ್ಬನ ನಿರ್ಧಾರ ಮಾತ್ರವಲ್ಲ. ಲೋಕಸಭಾಧ್ಯಕ್ಷರು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೆಗೆದುಕೊಂಡ ನಿರ್ಧಾರವಿದು, ಅನೇಕ ರಾಜ್ಯಗಳಲ್ಲಿ ಈ ವಿಧಾನವಿದೆ, ಸಿದ್ದಾಪುರ: ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಕಾಳಜಿ ಕೇಂದ್ರಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಭಾನುವಾರ … Continue reading ಕಾಗೇರಿ ವಿವರಣೆ,ದೇಶಪಾಂಡೆ ಸಹಾಯ…..