ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. 

https://imasdk.googleapis.com/js/core/bridge3.473.0_en.html#goog_15694410

ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್  – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. 

13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *