ಕರೋನಾ ಸೇನಾನಿಗಳನ್ನು ಮರೆತವರು ಕೃತಘ್ನರು
ಕರೋನಾ ಅವಧಿಯಲ್ಲಿ ಸೇನಾನಿಗಳಾಗಿ ಕೆಲಸ ಮಾಡಿದವರನ್ನು ಸಮಾಜ ಎಂದೂ ಮರೆಯಬಾರದು ಎಂದು ಹೇಳಿರುವ ಜೆ.ಡಿ.ಎಸ್. ಮುಖಂಡ ಡಾ.ಶಶಿಭೂಷಣ ಹೆಗಡೆ ಸಾರ್ವಜನಿಕರು ಮತ್ತು ಸರ್ಕಾರ ಆಶಾ ಕಾರ್ಯಕರ್ತರನ್ನು ಗೌರವಿಸಿ,ಸಹಕಾರ ನೀಡದಿದ್ದರೆ ಆ ವ್ಯವಸ್ಥೆ ಹೃದಯಹೀನ ಎನ್ನಬೇಕಾಗುತ್ತದೆ ಎಂದರು. ಸಿದ್ಧಾಪುರ ರಾಘವೇಂದ್ರಮಠದಲ್ಲಿ ಉಪೇಂದ್ರ ಪೈ ಟ್ರಸ್ಟ್ ಆಯೋಜಿಸಿದ್ದ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಫಲಾಪೇಕ್ಷೆ ಇಲ್ಲದೆ ಜೀವದ ಹಂಗು ತೊರೆದು ಕೆಲಸ ಮಾಡಿದ ಕರೋನಾ ಸೇನಾನಿಗಳನ್ನು ಗೌರವಿಸದ ಸಮಾಜ,ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿಲ್ಲ. ಕರೋನಾ … Continue reading ಕರೋನಾ ಸೇನಾನಿಗಳನ್ನು ಮರೆತವರು ಕೃತಘ್ನರು
Copy and paste this URL into your WordPress site to embed
Copy and paste this code into your site to embed