ಅಂಕೋಲಾದಲ್ಲಿ ಅಪಘಾತ ಸಿದ್ದಾಪುರ pwd ಇಂಜಿನಿಯರ್ ಸಾವು ಇಬ್ಬರು ಗಂಭೀರ

ಕಾರವಾರಕ್ಕೆ ಶಿರಸಿ ಯಿಂದ ಸಚಿವರ ಸಭೆಗೆ ಹೊರಟಿದ್ದ ಶಿರಸಿ ಲೋಕೋಪಯೋಗಿ ಇಲಾಖೆಯ ವಾಹನ ಇಂದು ಬೆಳಿಗ್ಗೆ ಅಂಕೋಲಾ ಬಳಿ ಅಪಘಾತಕ್ಕೀಡಾಗಿದ್ದು ವಾಹನದಲ್ಲಿದ್ದ ಸಿದ್ದಾಪುರ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಮಾರುತಿ ಮುದುಕಣ್ಣನವರ ಸ್ಥಳದಲ್ಲೇ ಮೃತರಾಗಿದ್ದಾರೆ. ಶಿರಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇನ್ನಿಬ್ಬರು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕ್ಕೆ ಸಾಗಿಸಲಾಗಿದೆ.

ವಿ.ಪ. ಪ್ರತಿಪಕ್ಷದ ನಾಯಕ ಪಾಟೀಲ್ ಭೇಟಿ

ಸಿದ್ದಾಪುರ: ನೆರೆ ಸಂತ್ರಸ್ತರಿಗೆ ತತ್ತಕ್ಷಣ ನಿಗದಿತ ಪರಿಹಾರ ಹಣ ಕೊಡುವುದರ ಜೊತೆಗೆ ಶಾಶ್ವತವಾಗಿ ಮನೆ ಕಟ್ಟಿಕೊಳ್ಳಲು ನಿವೇಶನ ಒದಗಿಸುವಂತೆ ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಆಗ್ರಹಿಸಿದರು.
ಅವರು ಇಂದು ಹಾರ್ಸಿಕಟ್ಟಾ ಗ್ರಾ.ಪಂ. ಹಳಿಯಾಳ ಶಾಲೆಯ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಆಗುತ್ತಿರುವ ತೊಂದರೆಗಳನ್ನು ವಿಚಾರಿಸಿದರು ಈ ಕುರಿತು ತಸಿಲ್ದಾರ್ ಪ್ರಸಾದ್ ಅವರಿಂದ ಮಾಹಿತಿ ಪಡೆದು ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಹೊಸ ಸರ್ಕಾರ ಈಗ ಹನಿಮೂನ್ ಮೂಡಿ ನಲ್ಲಿದೆ. ಅವರನ್ನು ಈಗ ಒಮ್ಮೆಲೆ ನಾವು ಟೀಕೆ ಮಾಡುವುದು ಸರಿಯಲ್ಲ
ಈ ಮೊದಲು ಮನೆಯಲ್ಲಿ ನೀರು ನುಗ್ಗಿದ ವರಿಗೆ ಹಾಗೂ ಬಾಧಿತ ಕುಟುಂಬದವರಿಗೆ ಹತ್ತು ಸಾವಿರ ರೂಪಾಯಿ ಕೊಡುತ್ತಿದ್ದರು ಈಗ ಕೇವಲ 3800 ರೂಪಾಯಿ ಕೊಡುತ್ತಿದ್ದಾರೆ
ಬಹಳಷ್ಟು ಜನರ ಪಾತ್ರೆ ಪಗಡೆಗಳು ಬಟ್ಟೆಬರೆಗಳು ತೇಲಿ ಕೊಂಡು ಹೋಗಿ ನಾಶವಾಗಿವೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಹಿಂದೆ ನೀಡುತ್ತಿದ್ದಂತೆ ತಕ್ಷಣ ಹತ್ತು ಸಾವಿರ ರೂಪಾಯಿ ಸಂತ್ರಸ್ತರಿಗೆ ನೀಡುವಂತಾಗಬೇಕು
ನಾಗರಿಕ ಸರ್ಕಾರ ಜನಪರವಾದ ಸರ್ಕಾರ ವಾಗಿರಬೇಕು ಜನರ ಸಂಕಷ್ಟ ,ಕಷ್ಟಕ್ಕೆ ಸ್ಪಂದನೆ ಮಾಡಬೇಕು ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕಾರ್ಯವನ್ನು ಸರ್ಕಾರ ತ್ವರಿತವಾಗಿ ಮಾಡಬೇಕು ಸರಿಯಾದ ಪರಿಹಾರಧನ ವಿತರಣೆ ಮಾಡಬೇಕು
, ಗದ್ದೆ, ತೋಟ ಹಾನಿಯಾದವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದರು. ಅರಣ್ಯ ಅತಿಕ್ರಮಣದಲ್ಲಿದ್ದ ಮನೆಗಳಿಗೂ ಸೂಕ್ತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ, ಎಸ್.ಕೆ.ಭಾಗವತ ,ವಿ ಎನ್ ನಾಯ್ಕ, ವೆಂಕಟೇಶ್ ಹೊಸಬಾಳೆ, ಗಣೇಶ ಭಟ್ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *