ಇನ್ನಿಲ್ಲ ಆಶ್ರಯ ಯೋಜನೆಯ ಆ ಸಮಸ್ಯೆ…. ಕಾಗೇರಿ ಸಾಧನೆ ಎಂದ ಪ್ರಮುಖರು
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಅಡ್ಡಿಯಾಗಿದ್ದ ಸಮಸ್ಯೆಗೆ ರಿಯಾಯತಿ ದೊರೆತಿದೆ. ಈ ಬಗ್ಗೆ ಸಿದ್ಧಾಪುರ ಕ್ಯಾದಗಿಯಲ್ಲಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪಿ. ಪ್ರಮುಖರಾದ ಮಾರುತಿ ನಾಯ್ಕ ಕಾನಗೋಡು, ಆದರ್ಶ ಪೈ,ಮಹೇಶ್ ನಾಯ್ಕ ಸೇರಿದ ತಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ವಸತಿ ಯೋಜನೆಯ ಫಲಾನುಭವಿಗಳು ಪಹಣಿ ಪತ್ರದ ಜೊತೆಗೆ ಪ್ರಮಾಣ ಪತ್ರ ನೀಡಿ ಮನೆಯ ಪ್ರದೇಶದ ವಾರಸುದಾರಿಕೆಯನ್ನು ನೋಂದಣಿ ಮಾಡಬೇಕಿತ್ತು ಆದರೆ ಈಗ ಹಳೆಯ ಮನೆ ಸಂಖ್ಯೆ … Continue reading ಇನ್ನಿಲ್ಲ ಆಶ್ರಯ ಯೋಜನೆಯ ಆ ಸಮಸ್ಯೆ…. ಕಾಗೇರಿ ಸಾಧನೆ ಎಂದ ಪ್ರಮುಖರು
Copy and paste this URL into your WordPress site to embed
Copy and paste this code into your site to embed