ಕೋವಿಡ್ ಆತಂಕದಿಂದ ಕುಳ್ಳಗಾದ ಹೇರಂಬ…!

ಗೌರಿ ಗಣೇಶ ಹಬ್ಬವೆಂದರೆ ಎತ್ತರದ ಮೂರ್ತಿ,ವಾರವಿಡೀ ಸಂಬ್ರಮ ಹಲವು ದಿನಗಳ ತಯಾರಿ ಕಣ್ಮುಂದೆ ಬರುತ್ತದೆ. ಆದರೆ ಕಳೆದ ವರ್ಷದಿಂದ ಕುಗ್ಗಿದ ಗಣೇಶ ಚತುರ್ಥಿ ಸಂಬ್ರಮ ಈ ವರ್ಷ ಮರುಕಳಿಸುವ ಸಾಧ್ಯತೆ ಇದೆಯಾ ಎನ್ನುವ ಪ್ರಶ್ನೆ ಹಲವರಲ್ಲಿದೆ. ರಾಜ್ಯದಾದ್ಯಂತ ಗಣೇಶ್ ಚತುರ್ಥಿಯ ಮಾರ್ಗಸೂಚಿ ಇನ್ನೂ ಪ್ರಕಟವಾಗಿಲ್ಲ ಆದರೆ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ಸಾರ್ವಜನಿಕ ಗಣೇಶ್ ಚತುರ್ಥಿಗೆ ಅವಕಾಶವಿಲ್ಲ  ಎಂದು ಜಿಲ್ಲಾಡಳಿತ ಪ್ರಕಟಿಸಿದೆ.ಈ ಅನಿಶ್ಚಿತತೆ ದ್ವಂದ್ವಗಳ ನಡುವೆ ಉತ್ತರ ಕನ್ನಡ ಜಿಲ್ಲೆಯ ಗಣೇಶ ಚತುರ್ಥಿಯ ತಯಾರಿ ವಿಶೇಶವೆನಿಸಿದೆ. ಮಲೆನಾಡಿನಲ್ಲಿ ಮನೆಮನೆಯಲ್ಲಿ … Continue reading ಕೋವಿಡ್ ಆತಂಕದಿಂದ ಕುಳ್ಳಗಾದ ಹೇರಂಬ…!