ವಿದ್ಯುತ್ ಖಾಸಗೀಕರಣ ರೈತ ಸಂಘದ ಪ್ರತಿಭಟನೆ

ಸಿದ್ದಾಪುರ: ಕೇಂದ್ರ ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರು, ದೀನದಲಿತರ ಪರವಾಗಿಲ್ಲ. ಮುಂದೆ ಅವರನ್ನು ಜೀತದಾಳುಗಳಾಗಿ ದುಡಿಯುವಂತೆ ಮಾಡಲು ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ತಾಲೂಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.ಅವರು ಕೇಂದ್ರ ಸರಕಾರವು ಹೊರಡಿಸಿದ ರೈತ ವಿರೋಧಿ ಕಾಯ್ದೆ ಗಳು ಹಾಗೂ ಜನವಿರೋಧಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತಾಡಿದರು.ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಿದರೆ ಖಾಸಗಿ ಕಂಪನಿಗಳು ನೌಕರರನ್ನು ಗುಲಾಮರನ್ನಾಗಿಸಿ ಕೆಲಸ … Continue reading ವಿದ್ಯುತ್ ಖಾಸಗೀಕರಣ ರೈತ ಸಂಘದ ಪ್ರತಿಭಟನೆ