ಆನೆ ಸಾಕಲು ಹೊರಟ ಸಹನಾ ಕಾಂತಬೈಲು..! & ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ…….

ಲೇಖಕಿ ಸಹನಾ ಕಾಂತಬೈಲು ಅವರು ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗವಾದ ಸಂಪಾಜೆಯ ದಬ್ಬಡ್ಕ ಎನ್ನುವ ಕುಗ್ರಾಮದವರು. ಕೇವಲ ಪಿ.ಯು.ಸಿ ವರೆಗೆ ಓದಿದ ಸಹನಾ ಕಾಂತಬೈಲು ಅವರು ತಮ್ಮ 17 ನೇ ವಯಸ್ಸಿಗೇ ಮದುವೆಯಾದವರು. 20 ನೇ ಹರೆಯದಲ್ಲೇ ಮಂಗಳ, ಸುಧಾ, ತುಷಾರ, ಮಯೂರ, ಕರ್ಮವೀರ ಪತ್ರಿಕೆಗಳಲ್ಲಿ ಅವರ ಹಲವಾರು ಹನಿಗವಿತೆಗಳು ಪ್ರಕಟವಾಗಿವೆ. ಚುಟುಕುಗಳ ರಚನೆಗಾಗಿ ಕೇರಳದಲ್ಲಿ ನಡೆದ ಅಂತರಾಜ್ಯ ಮಟ್ಟದ ಪ್ರತಿಷ್ಟಿತ ಚುಟುಕುಶ್ರೀ ಪ್ರಶಸ್ತಿ ದೊರಕಿತು. ಅಲ್ಲದೇ ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ … Continue reading ಆನೆ ಸಾಕಲು ಹೊರಟ ಸಹನಾ ಕಾಂತಬೈಲು..! & ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ…….