ತಿಣಿಂಗ…. ಮಿನಿಂಗಾ….ಟಿಷ್ಯಾ…..

ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ ಹೋಗುತ್ತವೆ. ಇಂದು ಅಡವಿಯ ಬುಡಕಟ್ಟು ಸಮುದಾಯದ ಮನೆಗಳ ಕತ್ತಲೆಯಲ್ಲಿ ಅದೆಷ್ಟೋ ಹಣತೆ ದೀಪಗಳು ಉರಿಯುತ್ತಿವೆ, ಈ ಹಣತೆ ದೀಪಗಳನ್ನು ಗುರುತಿಸಿ ದೀವಟಿಗೆ ದೀಪವಾಗಿ ಬೆಳಗಿಸಬೇಕಾದ ಅನಿವಾರ್ಯತೆ ಇದೆ.

‘ಸಲಗ ‘ ಕನ್ನಡ ಚಲನ ಚಿತ್ರದ ‘ ತಿಣಿಂಗ ಮಿನಿಂಗಾ ಟಿಷ್ಯಾ ‘ ಹಾಡು ಇದೀಗ ತುಂಬಾ ಜನಪ್ರಿಯ ಆಗುತ್ತಿದೆ. ಹಾಡಿನ ವಿಶೇಷ ಏನಪ್ಪಾ ಅಂದ್ರೆ ಈ ಹಾಡನ್ನು ಹಾಡಿದವರು ಯಲ್ಲಾಪುರದ ಸಿದ್ಧಿ ಸಮುದಾಯದ ಹಾಡುಗಾರರು. ಯಲ್ಲಾಪುರದ ಮಂಚಿಕೆರೆ, ಅರಲೆಸರದ ಬಾಬು ಸಿದ್ಧಿಯ ಮಕ್ಕಳಾದ ಗಿರಿಜಾ ಸಿದ್ಧಿ ಮತ್ತು ಗೀತಾ ಸಿದ್ಧಿ ಈ ಹಾಡನ್ನು ಸಿದ್ಧಿ ಹಾಡಿನ ಶೈಲಿಯಲ್ಲಿ ಹಾಡಿ ವಿಭಿನ್ನತೆಯನ್ನು ಸಾರಿದ್ದಾರೆ. ಮಂಚಿಕೇರೆ ಬಾಬು ಸಿದ್ಧಿಯವರು ಓರ್ವ ಉತ್ತಮ ಹಾಡುಗಾರ, ರಂಗಭೂಮಿ ನಿರ್ದೇಶಕರಾಗಿದ್ದು ತನ್ನದೇ ಶೈಲಿಯ ಹಾಡುಗಳ ಮೂಲಕ ಒಂದಿಷ್ಟು ತಂಡವನ್ನು ಕಟ್ಟಿಕೊಂಡಿದ್ದಾರೆ. ಸಿದ್ಧಿ ಸಮುದಾಯದ ಯುವ ಜನಾಂಗಕ್ಕೆ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ನೀಡಿದರೆ ಇಂದು ನಮ್ಮ ದೇಶಕ್ಕೆ ಕ್ರೀಡೆಯಲ್ಲಿ ಅಂತರ್ ರಾಷ್ಟ್ರೀಯ ಮನ್ನಣೆ ಸಿಗಬಹುದಿತ್ತು, ಆದರೆ ನಮ್ಮ ರಾಜಕೀಯ ವ್ಯವಸ್ಥೆ ಇವರನ್ನು ಕೇವಲ ವೋಟು ಗಳಿಗೆ ಮಾತ್ರ ಬಳಸಿಕೊಂಡು ಅರಳಬೇಕಾದ ಸಿದ್ಧಿ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡದೇ ಇರುವ ಕಾರಣ ಅದೆಷ್ಟೋ ಅಡವಿ ಪ್ರತಿಭೆಗಳು ಸದ್ದಿಲ್ಲದೆ ಕೂಲಿ ಆಳು ಗಳಾಗಿ ಅಡವಿಯೊಳಗೆ ಮರೆಯಾಗಿ ಹೋಗುತ್ತಿವೆ.
ಜೈ ಸಿದ್ಧಿ…dinesh holla

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *