ಏನನ್ನೂ ಅಪೇಕ್ಷಿಸದ ಸ್ವಾತಂತ್ರ್ಯ ಸೇನಾನಿಗೆ ಅಭಿಮಾನದ ಸನ್ಮಾನ

ನಾಳೆ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ. ಭಾ ರತ ಮಾತೆಯನ್ನು ಬ್ರಿಟೀಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಜನರು ಲಕ್ಷಾಂತರ ಅವರಲ್ಲಿ ಬಹುತೇಕರು ಬ್ರಿಟೀಷರ ದಬ್ಬಾಳಿಕೆ, ಹಿಂಸೆಗೆ ಎದೆಯೊಡ್ಡಿ ಅಮರರಾದರೆ ಕೆಲವರು ಸ್ವಾತಂತ್ರ್ಯಾ ನಂತರ ಸ್ವಾತಂತ್ರ್ಯದ ಸೊಬಗನ್ನು ಕಂಡವರು. ಈ ಸ್ವಾತಂತ್ರ್ಯ ಸೇನಾನಿಗಳಲ್ಲಿ ಈಗಲೂ ಕೆಲವರು ಜೀವಂತವಿರುವುದು ವಿಶೇಶ.ಸಾವಿರಾರು ಜನರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿಯ  ಅಂಕೋಲಾ ಮತ್ತು ಮಲೆನಾಡಿನ ಸಿದ್ಧಾಪುರ ಮುಂಚೂಣಿಯಲ್ಲಿದ್ದವು.ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹ ಚಲೇಜಾವ್ ಚಳುವಳಿ ಬಿರುಸಾಗಿ ನಡೆದಿದ್ದರೆ ಸಿದ್ಧಾಪುರದಲ್ಲಿ … Continue reading ಏನನ್ನೂ ಅಪೇಕ್ಷಿಸದ ಸ್ವಾತಂತ್ರ್ಯ ಸೇನಾನಿಗೆ ಅಭಿಮಾನದ ಸನ್ಮಾನ