id-75-2- ಉತ್ತಮ ಕೆಲಸದ ಮೂಲಕ ಸ್ವಾತಂತ್ರ್ಯ ಗೌರವಿಸಲು ತಹಸಿಲ್ದಾರ್ ಪ್ರಸಾದ್ ಕರೆ

ಹಲವರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಲಭಿಸಿರುವ ಸ್ವಾತಂತ್ರ್ಯ ಗೌರವಿಸುವುದೆಂದರೆ ಉತ್ತಮ ಕೆಲಸದಿಂದ ಸಾರ್ವಜನಿಕರನ್ನು ಗೌರವಿಸುವುದು ಎಂದು ತಹಸಿಲ್ಧಾರ್ ಪ್ರಸಾದ್ ಎಸ್.ಎ. ಹೇಳಿದರು. ಸಿದ್ಧಾಪುರದ ನೂತನ ತಹಸಿಲ್ಧಾರ್ ಕಛೇರಿಯಲ್ಲಿ ನಡೆದ ಮೊದಲ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಅವರು ಪರತಂತ್ರದ ನೋವು, ಹಿಂಸೆ ನಮಗಿಲ್ಲ, ನಾವೂ ಸಾರ್ವಜನಿಕರಿಗೆ ಹಿಂಸಿಸಿದರೆ ಪ್ರಜಾಪ್ರಭುತ್ವಕ್ಕೆ, ಸ್ವಾತಂತ್ರ್ಯಕ್ಕೆ ಗೌರವ ಬರುವುದಿಲ್ಲ ಉತ್ತಮ ಕೆಲಸದ ಮೂಲಕ ಸ್ವಾತಂತ್ರ್ಯ, ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಧೀರರಿಗೆ ಗೌರವ ಸಲ್ಲಿಸಬೇಕು ಎಂದರು.

ನಂತರ ನೆಹರೂ ಮೈದಾನದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾರತ ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿ ಪಾತ್ರ ಮಹತ್ವದ್ದು, ಮಹಾತ್ಮ ಗಾಂಧಿಯವರೊಂದಿಗೆ ಲಕ್ಷಾಂತರ ಜನ ಸ್ವಾತಂತ್ರ್ಯ ಹೋರಾಟಮಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿದ್ದಾರೆ ಅಂಥವರ ಸ್ಮರಣೆ ಮಾಡುತ್ತಾ ಅಭಿವೃದ್ಧಿಯೊಂದಿಗೆ ದೇಶ ಮುನ್ನಡೆಸಲು ಸಹಕರಿಸುವುದೇ ಪ್ರತಿಯೊಬ್ಬ ನಾಗರಿಕ ದೇಶದ ಸ್ವಾತಂತ್ರ್ಯ, ಸ್ವಾತಂತ್ರ್ಯ ಹೋರಾಟಕ್ಕೆ ನೀಡುವ ಕೊಡುಗೆ ಎಂದರು. ಇದೇ ಸಮಯದಲ್ಲಿ ತಾಲೂಕಿನಲ್ಲಿ ಪಿ.ಯು.ಸಿ. ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಗೌರವಿಸಿ, ಅಭಿನಂದಿಸಲಾಯಿತು.

75ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

CM Basavaraj bommai

ಬೆಂಗಳೂರು: ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಭಾರತೀಯರಿಗೆ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಹಾರ್ದಿಕ ಶುಭಾಶಯಗಳು. ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ ಎಂದು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *