ಇಂದಿನ 2 ಮಹತ್ವದ ಸುದ್ದಿಗಳು…..ಅಣಶಿ ಘಾಟ್ ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ

ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಣಶಿ ಘಾಟ್ ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ ಭಾರೀ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿರುವ ಅಣಶಿ ಘಾಟ್ ತೆರೆಯಲು ಮಾರ್ಗಗಳನ್ನು ಕಂಡುಕೊಳ್ಳಲು ಉತ್ತರ ಕನ್ನಡ ಜಿಲ್ಲಾಡಳಿತವು ಭಾರತೀಯ  ವಿಜ್ಞಾನ ಸಂಸ್ಥೆಯ ತಜ್ಞರ ಸಹಾಯ … Continue reading ಇಂದಿನ 2 ಮಹತ್ವದ ಸುದ್ದಿಗಳು…..ಅಣಶಿ ಘಾಟ್ ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ