Local news -ಶುಭ ಸಂದೇಶದ ಮೂಲಕ ಸಮಗ್ರತೆಯ ಶ್ರೀಮಂತಿಕೆ ಹೆಚ್ಚಿಸಲು ಕಲಾಪ್ರಕಾರಗಳು ಸಹಕಾರಿ

ಕೆಟ್ಟದರ ವಿರುದ್ಧ ಒಳ್ಳೆಯದನ್ನು ಉತ್ತೇಜಿಸುವ ಗುರುತರ ಜವಾಬ್ಧಾರಿ ಕಲಾವಿದರ ಮೇಲಿದೆ. ಯುವಜನತೆ ಕಲೆಯ ಮೂಲಕ ಸ್ವತಂತ್ರ ಭಾರತದ ಶ್ರೀಮಂತಿಕೆಯನ್ನು ಹೆಚ್ಚಿಸುವ ಅವಕಾಶ ವಿಫುಲವಾಗಿದೆ. 30 ಕೋಟಿ ಕಲಾವಿದರಿರುವ ಭಾರತದ ಸಮಗ್ರತೆ, ಅಖಂಡತೆಗೆ ಕಲಾವಿದರ ಕೊಡುಗೆ ಅನುಪಮ ಎಂದಿರುವ ಯಕ್ಷಗಾನ ಕಲಾವಿದ ಶಿವಾನಂಧ ಹೆಗಡೆ ಕೆರೆಮನೆ ಕಲಾವಿದರ ಮೂಲಕ ಶುಭ ಸಂದೇಶ ಹರಡುವುದು ಸುಲಭ ಎಂದು ಪ್ರತಿಪಾದಿಸಿದರು.ಅವರು ಸಿದ್ಧಾಪುರದ ಭಾನ್ಕುಳಿಯ ಸನ್ಯಾಸಿಕೆರೆ ಆವರಣದಲ್ಲಿ ಸುಷಿರ ಸಂಗೀತ ಪರಿವಾರದ ಸಂಗೀತ ಸಂಚಿ 6 ನೇ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಊರಿನ ಅಭಿವೃದ್ಧಿಗೆ ಶ್ರಮಿಸಲು ಕರೆ- ಸಿದ್ದಾಪುರ: ತಾಲೂಕಿನ ಕಡಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ ಮಡಿವಾಳ ನೆರವೇರಿಸಿದರು. ನಂತರ ಮಾತನಾಡಿದ ಅವರು ಈ ಸಂಭ್ರಮಕ್ಕೆ ಮೇರಗು ನೀಡಬೇಕಾದ ಮಕ್ಕಳು ಇಲ್ಲದಿರುವುದು ಬೇಸರದ ಸಂಗತಿ.
ಕೋವಿಡ್ ಈ ವಿಜ್ರಂಭಣೆಯ ಆಚರಣೆಯನ್ನು ಕಸಿದುಕೊಂಡಿದೆ. ದ್ವೇಷ ಅಸೂಯೆ ಯನ್ನು ಬಿಟ್ಟು ದೇಶ, ಊರಿನ ಅಭಿವೃದ್ಧಿಯಡೆ ಎಲ್ಲರೂ ಗಮನ ಹರಿಸಬೇಕು ಎಂದರು.
ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಮೂರ್ತಿ ಮಡಿವಾಳ ಮಾತನಾಡಿ ಬ್ರಿಟಿಷ್ ರ ಆಳ್ವಿಕೆಯಿಂದ ದೇಶವನ್ನು ರಕ್ಷಿಸಿದ ದೇಶ ಭಕ್ತರನ್ನು ನೆನಸಿಕೊಳ್ಳುವ ದಿನ ಇಂದು. 75 ನೇ ವರ್ಷ ವಾದರಿಂದ ಈ ಸಂಭ್ರಮ ವರ್ಷ ವಿಡೀ ಆಚರಿಸಬೇಕು ಇಂದು ಕೋವಿಡ್ ಸಂಕಷ್ಟದ ಪರಿಸ್ಥಿತಿಯಿಂದ . ದೇಶದ ಆರ್ಥಿಕ ಸ್ಥಿತಿ ಕಠಿಣ ವಾಗಿದೆ. ನಾವೆಲ್ಲರೂ ದೇಶವನ್ನು ಅಭಿವೃದ್ಧಿ ಯತ್ತ ಕೊಂಡೊಯ್ಯಲು ಶ್ರಮಿಸಬೇಕು ಎಂದರು.
ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉಮೇಶ ನಾಯ್ಕ ಮಾತನಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯ ಗಳಿಸಿಕೊಟ್ಟ ಮಹನಿಯರನ್ನು ನೆನಸಿಕೊಂಡು ಇಂದಿನ ಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಗ್ರಾಮ್ ಪಂಚಾಯತ್ ಸದಸ್ಯರಾದ ಹೇಮಾವತಿ ಜಿ ನಾಯ್ಕ, ಎಸ್.ಡಿ.ಎಂ. ಸಿ ಸದಸ್ಯ ರಾದ ಎಚ್. ಟಿ ವಾಸು, ಗಣಪತಿ ನಾಯ್ಕ, ದಯಾನಂದ ನಾಯ್ಕ, ಶಿಕ್ಷಕಿಯರಾದ ಶಾಂತಲಾ ಗಾಂವ್ಕರ್, ಮಂಜುಳಾ ಪಟಗಾರ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಡಿಗೆ ಸಿಬ್ಬಂದಿ ಗಳು ಹಾಗೂ ಪಾಲಕ- ಪೋಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಮಾಯಾ ಭಟ್ ಸ್ವಾಗತಿಸಿದರು. ಶಿಕ್ಷಕ ಕೇಶವ ನಾಯ್ಕ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *