ಹಿಂದುತ್ವ ಹೇಳುವ ಅನಂತ ಕುಮಾರ ಎಲ್ಲಿದ್ದಾರೆ? ಬಿ.ಜೆ.ಪಿ. ಜನಪ್ರತಿನಿಧಿಗಳಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಾ…?

ಉತ್ತರ ಕನ್ನಡ ಜಿಲ್ಲೆಗೆ ಸಂಸದರು,ಸಚಿವರು, ಶಿರಸಿ ಕ್ಷೇತ್ರಕ್ಕೆ ಶಾಸಕರು ಇದ್ದಾರೆಯೆ? ಹೀಗೆಂದು ಪ್ರಶ್ನಿಸಿದವರು ಕೆ.ಪಿ.ಸಿ.ಸಿ. ವಕ್ತಾರ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು. ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಫಂದಿಸದ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮಯಕ್ಕೆ ಬಂದು ಹಿಂದುತ್ವ ಎನ್ನುತ್ತಾರೆ. ಯಾವ ಹಿಂದುಗಳಿಗೆ ಇವರಿಂದ ಅನುಕೂಲ ಆಗಿದೆ? ಪರೇಶ್ ಮೇಸ್ತ ಪ್ರಕರಣದಿಂದ ಕರಾವಳಿ, ಮಲೆನಾಡಿನಲ್ಲಿ ಯೋಗ್ಯತೆ ಇಲ್ಲದವರೆಲ್ಲಾ ಶಾಸಕರು, ಸಂಸದರು ಆದರಲ್ಲ ಅವರಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಿದೆಯೆ? ಶಾಸಕರು, ವಿಧಾನಸಭಾ ಅಧ್ಯಕ್ಷರ ಬಗ್ಗೆ … Continue reading ಹಿಂದುತ್ವ ಹೇಳುವ ಅನಂತ ಕುಮಾರ ಎಲ್ಲಿದ್ದಾರೆ? ಬಿ.ಜೆ.ಪಿ. ಜನಪ್ರತಿನಿಧಿಗಳಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಾ…?